ಪುತ್ತೂರು:ನಾಗಮಂಗಲದ ಗೋಶಾಲೆಯೊಂದಕ್ಕೆ ಕೊಂಡೊಯ್ಯಲೆಂದು ಆರ್ಲಪದವು ಬಳಿ ಜಾನುವಾರುಗಳನ್ನು ಲಾರಿಗೆ ತುಂಬಿಸುತ್ತಿದ್ದ ವೇಳೆ ಅನುಮಾನಗೊಂಡು ಜಮಾಯಿಸಿದ ಹಿಂದು ಸಂಘಟನೆ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಸಂಪ್ಯ ಠಾಣೆಯ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದರು. ಜಾನುವಾರುಗಳ ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳಿದ್ದ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.ಬೆಳ್ತಂಗಡಿ ತಾಲೂಕಿನ ಉಜಿರೆ ಗೋಶಾಲೆ, ಕೇರಳದ ಪೆರ್ಲ ಸಮೀಪದ ಬಜಕೂಡ್ಲುವಿನ ಗೋಶಾಲೆಯಿಂದ ಮಲೆನಾಡು ಗಿಡ್ಡ ತಳಿಯ ಜಾನುವಾರುಗಳನ್ನು ನಾಗಮಂಗಲದ ಶ್ರೀಲಕ್ಷ್ಮೀ ಗೋಶಾಲೆಗೆ ಸಾಗಾಟ ಮಾಡುವ ಕಾರ್ಯ ನಡೆಯುತ್ತಿತ್ತು.ಎರಡೂ ಗೋಶಾಲೆಗಳಿಂದ ಗೋವುಗಳನ್ನು ಪಾಣಾಜೆ ಗ್ರಾಮದ ಆರ್ಲಪದವಿಗೆ ತರಲಾಗಿತ್ತು.ಅಲ್ಲಿ ಜಾನುವಾರುಗಳನ್ನು ಲಾರಿಗೆ ತುಂಬಿಸುತ್ತಿದ್ದುದರಿಂದ ಅನುಮಾನಗೊಂಡು ಹಿಂದು ಸಂಘಟನೆ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಸಂಪ್ಯ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ ವೇಳೆ, ಎಲ್ಲಾ ಜಾನುವಾರುಗಳನ್ನು ನಾಗಮಂಗಲದ ಗೋಶಾಲೆಗೆ ಕೊಂಡೊಯ್ಯುತ್ತಿರುವ ಕುರಿತು ಅಧಿಕೃತ ದಾಖಲೆಗಳು ಸಾಗಾಟಗಾರರಲ್ಲಿ ಇರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
ಅನುಮಾನಕ್ಕೆ ಎಡೆ ನೀಡಿದ ಗೋ ಸಾಗಾಟ!ಪ್ರಕರಣಕ್ಕೆ ತೆರೆ ಎಳೆದ ಸಂಪ್ಯ ಪೊಲೀಸರು!
What's your reaction?
Related Posts
ಬನ್ನೂರು ನಿವಾಸಿ ತೇಜಸ್ವಿನಿ ನೇಣು ಬಿಗಿದು ಆತ್ಮಹತ್ಯೆ..!!
ಪುತ್ತೂರು: ಬನ್ನೂರು ಗ್ರಾಮದ ನಿವಾಸಿಯಾಗಿರುವ ಜಿಡೆಕಲ್ಲು ಕಾಲೇಜಿನ ಮಹಿಳಾ ಸಿಬ್ಬಂದಿಯೊಬ್ಬರು…
ವಿಟ್ಲ:ರವಿ ಜೋಶಿ ಮೃತ ದೇಹ ಬಾವಿಯಲ್ಲಿ ಪತ್ತೆ!
ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ಯಕ್ಷಗಾನ…
ಉಡುಪಿ: ಸ್ನೇಹಿತರಿಂದಲೇ ಬರ್ಬರ ಕೊಲೆ ಪ್ರಕರಣ- ಮೂವರು ಆರೋಪಿಗಳ ಬಂಧನ!!
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು…
ಗುರುವಾಯನಕೆರೆ: ಅಕ್ರಮ ಗೋ ಸಾಗಾಟ! ಓರ್ವ ಸೆರೆ; ಪೊಲೀಸರಿಗೆ ಹಲ್ಲೆ ನಡೆಸಿ ಇಬ್ಬರು ಪರಾರಿ!!
ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು…
ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ ಐವರ ಸಾವು!!
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆಯ ವೇಳೆ ರಥಕ್ಕೆ ವಿದ್ಯುತ್ ತಂತಿ…
ಬಂಟ್ವಾಳ ತಹಶೀಲ್ದಾರ್ ಕಚೇರಿಗೆ ಲೋಕಾಯುಕ್ತ ದಾಳಿ!!ಉಪ ತಹಶೀಲ್ದಾರ್ ರಾಜೇಶ್ ನಾಯ್ಕ ಸೇರಿ ಮೂವರ ಬಂಧನ..!
ಬಂಟ್ವಾಳ: ಜಮೀನಿನ ಪೌತಿ ಖಾತೆ ಮಾಡಿಕೊಡುವ ಕಾರ್ಯಕ್ಕೆ ಸಂಬಂಧಿಸಿದಂತೆ ಲಂಚ ಬೇಡಿಕೆಯ…
ಆಸ್ಪತ್ರೆಯ ಶೌಚ ಗೃಹದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ!!
ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.…
ಅಪಘಾತದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ Al..!!
ಆಗಸ್ಟ್ 9 ರಂದು ನಾಗುರ-ಜಬಲ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ…
ನಟ ದರ್ಶನ್ ಜಾಮೀನ್ ರದ್ದು! ಮತ್ತೆ ಡಿ ಗ್ಯಾಂಗ್ ಜೈಲುಪಾಲು??
ಹೊಸದಿಲ್ಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನು…
ಮಂಗಳೂರು: ಐಷಾರಾಮಿ ಕಾರಿನ ಮೌಲ್ಯ ಕಡಿಮೆ ಮಾಡಿ ತೆರಿಗೆ ವಂಚನೆ; ಆರೋಪ!!
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರಿಗೆ ಇಲಾಖೆಯ ವಂಚನೆ ಪ್ರಕರಣ ಒಂದು ಇದೀಗ ಬಟಾ ಬಯಲಾಗಿದೆ…



















