tamanvi
ಅಪರಾಧ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು; ಆರೋಪ!!

D_shiva_bhat
ಹೆರಿಗೆಯಾದ ಶಿಶುವನ್ನೇ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡಿರುವ ಘಟನೆ ರಾಯಚೂರು ಸಿಂಧನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಹೆರಿಗೆಯಾದ ಶಿಶುವನ್ನೇ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡಿರುವ ಘಟನೆ ರಾಯಚೂರು ಸಿಂಧನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

maithri

ಗಂಡು ಮಗು ಕೊಟ್ಟು ಬಳಿಕ ಹೆಣ್ಣು ಹುಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಬಾಣಂತಿ ರೇವತಿ ಎಂಬುವವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮೊದಲು ತಾಯಿಗೆ ಗಂಡು ಮಗುವನ್ನ ಕೊಟ್ಟು ಹಾಲು ಉಣಿಸಲು ಹೇಳಿದ್ದ ಸಿಬ್ಬಂದಿ, ಬಳಿಕ ನಮ್ಮಿಂದ ತಪ್ಪಾಗಿದೆ ನಿಮಗೆ ಹುಟ್ಟಿರುವುದು ಹೆಣ್ಣು ಮಗು ಎಂದಿದ್ದಾರೆ. ಸಿಬ್ಬಂದಿ ನಡೆ ಬಗ್ಗೆ ಅನುಮಾನಗೊಂಡ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಗುವನ್ನು ಸಿಬ್ಬಂದಿ ಬದಲಾವಣೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದರಿಂದಾಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸದ್ಯ ಸಿಂಧನೂರು ನಗರ ಪೊಲೀಸ್‌ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117