tamanvi
ಅಪರಾಧ

ಉಪ್ಪಿನಂಗಡಿ: ಸಹಕಾರಿ ಸಂಸ್ಥೆಯ ಭದ್ರತಾ ಸಿಬ್ಬಂದಿ ಸುರೇಶ್ ಆತ್ಮಹತ್ಯೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ:ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸುರೇಶ್ (30) ಎಂಬವರು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

maithri

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆಯ ನಿವಾಸಿ, ದಿವಂಗತ ನೀಲಯ್ಯ ಗೌಡ ಅವರ ಪುತ್ರ ಸುರೇಶ್, ಕರ್ತವ್ಯಕ್ಕೆ ರಜೆ ತೆಗೆದುಕೊಂಡು ಮನೆಯಲ್ಲಿದ್ದರು. ವೈಯಕ್ತಿಕ ಕಾರಣಗಳಿಂದ ಮನನೊಂದು ಈ ಕೃತ್ಯಕ್ಕೆ ಶರಣಾದರೆಂದು ದೂರಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117