Gl
ಅಪರಾಧ

ಪುತ್ತೂರಿನ ಲವ್ – ಅತ್ಯಾಚಾರ – ದೋಖಾ ಕೇಸ್’ಗೆ ಅಂಡರ್ ವರ್ಲ್ಡ್ ಎಂಟ್ರಿ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರಸಭೆ ಸದಸ್ಯ ಜಗನ್ನಿವಾಸ್ ರಾವ್ ಅವರ ಪುತ್ರನಿಗೆ ಭೂಗತ ಜಗತ್ತಿನಿಂದ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.

rachana_rai
Pashupathi
akshaya college
Balakrishna-gowda

ಕಲಿ ಯೋಗಿಶ ಕರೆ ಮಾಡಿದೆ ಎಂದು ಹೇಳಲಾಗಿದೆ.

pashupathi

ಮಾಧ್ಯಮ ಪ್ರತಿನಿಧಿಯೋರ್ವರಿಗೆ ಕರೆ ಮಾಡಿ ಸಂಭಾಷಣೆ ನಡೆಸಿದ ಎಂದು ಹೇಳಲಾಗಿದೆ.

ಸಂತ್ರಸ್ತ ಯುವತಿಗೆ ಯಾರೂ ಸಹಕಾರಕ್ಕೆ ನಿಂತಿಲ್ಲ. ಬಿಜೆಪಿ ಮುಖಂಡರು ತಮ್ಮ ಪಕ್ಷದವರೇ ಎಂಬ ಕಾರಣಕ್ಕೆ ಸಂತ್ರಸ್ತೆಗೆ ನ್ಯಾಯ ಕೊಡಲು ಹಿಂದೇಟು ಹಾಕಿದ್ದಾರೆ. ಈಗಲೂ ಆರೋಪಿ ಕೃಷ್ಣ ರಾವ್ ಸಂತ್ರಸ್ತೆಯನ್ನು ಮದುವೆ ಆಗದಿದ್ದರೆ ಗುಂಡು ಹೊಡೆದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಬಂಧನದ ಬೆನ್ನಲ್ಲೇ ಜಾಮೀನು!! ಪುತ್ತೂರು ನಗರಸಭೆ ಸದಸ್ಯ ಪಿ.ಜಿ. ಜಗನ್ನೀವಾಸ್ ರಾವ್’ಗೆ ಜಾಮೀನು ನೀಡಿದ ಜಿಲ್ಲಾ ಕೋರ್ಟ್!

ಪುತ್ತೂರು: ಪಿ.ಜಿ. ಜಗನ್ನೀವಾಸ್ ರಾವ್ ಅವರ ಬಂಧನದ ಬೆನ್ನಲ್ಲೇ, ಅವರಿಗೆ ಜಾಮೀನು ಮಂಜೂರಾಗಿದೆ.…