tamanvi
ಅಪರಾಧ

KDP ಸಭೆಯಲ್ಲಿ ಚರ್ಚೆ: ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದ ಅಧಿಕಾರಿ!!

ಈ ಸುದ್ದಿಯನ್ನು ಶೇರ್ ಮಾಡಿ

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆಗಳಾಗುತ್ತಿದ್ದರೆ, ಇತ್ತ ಅಧಿಕಾರಿಯೊಬ್ಬರು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದ ದೃಶ್ಯ ಸೆರೆಯಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಮೊಬೈಲ್‌ನಲ್ಲಿ ರಮ್ಮಿ ಆಟದಲ್ಲಿ ಮಗ್ನವಾಗಿದ್ದರು.

ಇದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್‌ ಗಮನಕ್ಕೆ ಬರುತ್ತಿದ್ದಂತೆ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಸಭೆಯಿಂದ ಹೊರಗೆ ಕಳುಹಿಸಿದ್ದಲ್ಲದೇ, ಅಧಿಕಾರಿ ವಿರುದ್ಧ ನೋಟಿಸ್‌ ಜಾರಿ ಮಾಡುವಂತೆ ಡಿಸಿಗೆ ಸೂಚನೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119