ಅಪರಾಧ

ಲವ್ – ಸೆಕ್ಸ್ – ದೋಖಾ ಪ್ರಕರಣ: ಕೃಷ್ಣ ರಾವ್ ಬೇಲ್ ತೀರ್ಪಿಗೆ ದಿನ ನಿಗದಿಪಡಿಸಿದ ನ್ಯಾಯಾಲಯ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಚಲನ ಮೂಡಿಸಿದ ಲವ್ – ಸೆಕ್ಸ್ – ದೋಖಾ ಪ್ರಕರಣದ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿದ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ, ತೀರ್ಪಿಗೆ ದಿನ ನಿಗದಿ ಪಡಿಸಿದೆ.

Shani-pooja

6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಆರೋಪಿ ಪರ ಹಾಗೂ ಸರ್ಕಾರದ ಪರ ವಕೀಲರು ವಾದ ಮಂಡಿಸಿದರು.

ವಾದ – ವಿವಾದ ಆಲಿಸಿದ ನ್ಯಾಯಾಧೀಶರು, ಜುಲೈ 25ರಂದು ತೀರ್ಪು ನೀಡುವುದಾಗಿ ಘೋಷಿಸಿದರು ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 104