ಅಪರಾಧ

ಲವ್ – ಸೆಕ್ಸ್ – ದೋಖಾ ಪ್ರಕರಣ: ಕೃಷ್ಣ ರಾವ್ ಬೇಲ್ ತೀರ್ಪಿಗೆ ದಿನ ನಿಗದಿಪಡಿಸಿದ ನ್ಯಾಯಾಲಯ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಚಲನ ಮೂಡಿಸಿದ ಲವ್ – ಸೆಕ್ಸ್ – ದೋಖಾ ಪ್ರಕರಣದ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿದ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ, ತೀರ್ಪಿಗೆ ದಿನ ನಿಗದಿ ಪಡಿಸಿದೆ.

akshaya college

6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಆರೋಪಿ ಪರ ಹಾಗೂ ಸರ್ಕಾರದ ಪರ ವಕೀಲರು ವಾದ ಮಂಡಿಸಿದರು.

ವಾದ – ವಿವಾದ ಆಲಿಸಿದ ನ್ಯಾಯಾಧೀಶರು, ಜುಲೈ 25ರಂದು ತೀರ್ಪು ನೀಡುವುದಾಗಿ ಘೋಷಿಸಿದರು ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts