tamanvi
ಅಪರಾಧ

ಲವ್ – ಸೆಕ್ಸ್ – ದೋಖಾ ಪ್ರಕರಣ: ಕೃಷ್ಣ ರಾವ್ ಬೇಲ್ ತೀರ್ಪಿಗೆ ದಿನ ನಿಗದಿಪಡಿಸಿದ ನ್ಯಾಯಾಲಯ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಚಲನ ಮೂಡಿಸಿದ ಲವ್ – ಸೆಕ್ಸ್ – ದೋಖಾ ಪ್ರಕರಣದ ಆರೋಪಿ ಕೃಷ್ಣ ಜೆ. ರಾವ್ ಸಲ್ಲಿಸಿದ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯ, ತೀರ್ಪಿಗೆ ದಿನ ನಿಗದಿ ಪಡಿಸಿದೆ.

6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಆರೋಪಿ ಪರ ಹಾಗೂ ಸರ್ಕಾರದ ಪರ ವಕೀಲರು ವಾದ ಮಂಡಿಸಿದರು.

ವಾದ – ವಿವಾದ ಆಲಿಸಿದ ನ್ಯಾಯಾಧೀಶರು, ಜುಲೈ 25ರಂದು ತೀರ್ಪು ನೀಡುವುದಾಗಿ ಘೋಷಿಸಿದರು ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119