tamanvi
ಅಪರಾಧ

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಸರ್ಕಾರಿ ಆಂಬ್ಯುಲೆನ್ಸ್ ಚಾಲಕನ ಶವ ಪತ್ತೆ!!

ಈ ಸುದ್ದಿಯನ್ನು ಶೇರ್ ಮಾಡಿ

ಸುಬ್ರಹ್ಮಣ್ಯದ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್‌ ಚಾಲಕ ಹೊನ್ನಪ್ಪ ಗೌಡ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಮೂಲಕ ಅವರು ಬದುಕಿದ್ದಾರೆ ಅನ್ನುವ ಊಹಪೋಹಗಳಿಗೆ ತೆರೆಬಿದ್ದಂತಾಗಿದೆ.

ಈಶ್ವ‌ರ್ ಮಲ್ಪೆ ಹಾಗೂ ತಂಡದ ಮೂರು ದಿನದ ಕಾರ್ಯಾಚರಣೆ ಬಳಿಕ ಶವವನ್ನು ಮೇಲಕ್ಕೆ ಎತ್ತಿದ್ದಾರೆ ಅನ್ನುವುದು ವಿಶೇಷ. ಈಶ್ವರ್ ಮಲ್ಪೆ ಜೊತೆಗೆ ಸುಳ್ಯದ ಪ್ರಗತಿ ಆಂಬ್ಯುಲೆನ್ಸ್‌ ಚಾಲಕ ಅಚ್ಚು ಪ್ರಗತಿ ಸೇರಿದಂತೆ ಸುಳ್ಯ ತಾಲೂಕು ಆಂಬ್ಯುಲೆನ್ಸ್ ಚಾಲಕ-ಮಾಲಕರು ಕೂಡ ಪಾಲ್ಗೊಂಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119