tamanvi
ಅಪರಾಧ

ಪುತ್ತೂರು: ಮೊಬೈಲ್ ಹ್ಯಾಕ್ ಮಾಡಿದ ಖದೀಮರು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಾಟ್ಸಾಪ್ ಖಾತೆ ಹ್ಯಾಕ್ ಮಾಡಿರುವ ಸೈಬರ್ ಕ್ರಿಮಿನಲ್, ಪತ್ರಿಕಾ ಉದ್ಯೋಗಿಯ ನಂಬರ್ ಬಳಸಿ ಅವರ ಸ್ನೇಹಿತರಿಗೆ ತುರ್ತು ಹಣದ ಬೇಡಿಕೆಯ ಸಂದೇಶ ಕಳುಹಿಸಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.

maithri

ಅಪರಿಚಿತ ವ್ಯಕ್ತಿಯ ಖಾತೆಗೆ ₹60,000 ಕಳುಹಿಸುವಂತೆ ಹೇಳಿದ್ದ ಸಂದೇಶದಲ್ಲಿ, “UPI ಕೆಲಸ ಮಾಡುತ್ತಿಲ್ಲ, ತುರ್ತಾಗಿ ಬೇಕಾಗಿದೆ” ಎಂದು ಉಲ್ಲೇಖಿಸಲಾಗಿದೆ. ಸಂದೇಶದ ಭಾಷೆ ಅನುಮಾನ ಸೃಷ್ಟಿಸಿದ ಕಾರಣ ಸ್ನೇಹಿತರು ಹಣ ಕಳಿಸದೆ ಎಚ್ಚರಿಕೆಯಿಂದ ವರ್ತಿಸಿದ್ದಾರೆ.

ವಂಚಕರ ತಂತ್ರವಿದ್ದು, ಮೊದಲು ಪಾರ್ಸೆಲ್ ವಿಚಾರದ ಕರೆ ನೀಡಿ *# ಒತ್ತಿಸುವಂತೆ ಹೇಳಿ, ನಂತರ ಫೋನ್ ನಿಯಂತ್ರಣ ಪಡೆದು ವಾಟ್ಸಾಪ್ ಹ್ಯಾಕ್ ಮಾಡಲಾಗುತ್ತಿದೆ. ಘಟನೆ ಸಂಬಂಧ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ.

ಪ್ರಜೆಗಳು ಎಚ್ಚರಿಕೆಯಿಂದ ಇರಬೇಕೆಂಬ ಅಗತ್ಯ ಮತ್ತೊಮ್ಮೆ ಬೆಳಕಿಗೆ ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117