ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ 06.08.2025 ರಂದು ದಾಖಲಾಗಿದ್ದ ಯು ಡಿ ಆರ್ 22 24/2025 0 194 (3)(iv) BNSS 2023 ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಮೃತ ಮಮತಾ ರವರ ಗಂಡ ಗಣಪತಿ ರಾಮಣ್ಣಗೌಡ (44) ರವರು ನೀಡಿದ ದೂರಿನಂತೆ, ಪಿರ್ಯಾದಿರವರ ಪತ್ನಿ ಮಮತಾರವರನ್ನು, ಪಿರ್ಯಾದಿರವರ ಸಹೋದರನಾದ ಆರೋಪಿ ಬಂಟ್ವಾಳ ಕೆದಿಲ ನಿವಾಸಿ ಲೋಕಯ್ಯ ಸುಂದರ ಎಂಬಾತನು, ಆತನ ವಿವಾಹ ವಿಚ್ಛೇದನದ ಪರಿಹಾರ ಹಣದ ವಿಚಾರದಲ್ಲಿ ಮನಸ್ತಾಪ ಉಂಟಾಗಿ, ದಿನಾಂಕ 06.08.2025 ರಂದು ಬಂಟ್ವಾಳ, ಕೆದಿಲ ಗ್ರಾಮದ ವಳಕುಮೇರು ಎಂಬಲ್ಲಿ ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿ, ಪ್ರಜ್ಞೆ ತಪ್ಪಿದ ನಂತರ ಹರಿಯುವ ನೀರಿಗೆ ದೂಡಿ ಹಾಕಿರುವುದರಿಂದ ಮಮತಾರವರು ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: ២.៥:69/2025 : 115(2),103(1) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು:ಮಹಿಳೆಯ ಶವ ಪತ್ತೆ ಪ್ರಕರಣ: ಪತಿಯ ಸಹೋದರನಿಂದ ಕೊಲೆ: ಪ್ರಕರಣ ದಾಖಲು..!!
What's your reaction?
- 3694c
- 3594cc
- 34ai technology
- 33artificial intelegence
- 32avg
- 31bt ranjan
- 30co-operative
- 29crime news
- 27death news
- 26gl
- 25google for education
- 24independence
- 23jewellers
- 22karnataka state
- 21lokayuktha
- 19lokayuktha raid
- 18manipal
- 17minister krishna bairegowda
- 16mla ashok rai
- 15nidana news
- 14ptr tahasildar
- 13puttur
- 11puttur news
- 10puttur tahasildar
- 9revenue
- 8revenue department
- 7revenue minister
- 6society
- 5sowmya
- 3tahasildar
- 2tahasildar absconded
- 1udupi
Related Posts
ಪುತ್ತೂರು: ಹೆಚ್ಚೇನು ದಾಳಿಗೆ ವಿದ್ಯಾರ್ಥಿನಿ ಇಶಾ ಬಲಿ…!!
ಪುತ್ತೂರು: ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು…
ಬಿಗ್ ಬಾಸ್ ಮನೆಗೆ ಬೀಗ ಜಡಿದ ಇಲಾಖೆ| ಸ್ಪರ್ಧಿಗಳಿಗೂ ನೀಡಲಾಗಿದೆ ಸೂಚನೆ
ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ…
ಬಿಜೆಪಿ ಮುಖಂಡ ವೆಂಕಟೇಶ್ ಜಂತಗಲ್ ಬರ್ಬರ ಕೊಲೆ!
ಗಂಗಾವತಿ: ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಕೆ ವೆಂಕಟೇಶ್ ಜಂತಗಲ್ (32) ಇವರನ್ನು…
ವಿಷ ಸೇವಿಸಿ ದಂಪತಿ ಆತ್ಮಹತ್ಯೆ!
ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ…
ಶರಣ್ ಪಂಪೈಲ್ ಗೆ 2 ಲಕ್ಷ ರೂ. ದಂಡ!
ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ…
ಇಬ್ಬರು ಸಹೋದರರಿಗೆ ಮರಣ ದಂಡನೆ ನೀಡಿದ ಹೈಕೋರ್ಟ್ ಪೀಠ!!
ಕಲಬುರಗಿ: ಸಹೋದರಿಗೆ ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಕರ್ನಾಟಕ ಹೈಕೋರ್ಟ್ ಪೀಠ…
ಕೆಮ್ಮಿನ ಸಿರಫ್ ಸೇವಿಸಿ ಮಕ್ಕಳ ಸಾವು ಪ್ರಕರಣ: ಕಂಪೆನಿ ಮಾಲಕ ಸೆರೆ!
ಕೋಲ್ಡ್ ರಿಲೀಫ್ ಕೆಮ್ಮಿನ ಔಷಧ ಸೇವಿಸಿ 22 ಮಕ್ಕಳ ಸಾವಿಗೆ ಕಾರಣವಾದ ಕಂಪನಿ ಮಾಲೀಕನನ್ನು…
ಅಶ್ರಫ್ ಕೊಲೆ ಪ್ರಕರಣ; ಭರತ್ ಕುಮ್ಡೇಲುಗೆ ನ್ಯಾಯಾಂಗ ಬಂಧನ..!
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್…
ವಿಪಕ್ಷ ನಾಯಕ ಆರ್.ಅಶೋಕ್ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ!
ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…
ಚಾರ್ಜಿಂಗ್ ವೇಳೆ EV Bike ಸ್ಫೋಟ, ತಪ್ಪಿದ ಭಾರೀ ಅನಾಹುತ!
ಬೆಂಗಳೂರು: ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ…