ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ 06.08.2025 ರಂದು ದಾಖಲಾಗಿದ್ದ ಯು ಡಿ ಆರ್ 22 24/2025 0 194 (3)(iv) BNSS 2023 ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಮೃತ ಮಮತಾ ರವರ ಗಂಡ ಗಣಪತಿ ರಾಮಣ್ಣಗೌಡ (44) ರವರು ನೀಡಿದ ದೂರಿನಂತೆ, ಪಿರ್ಯಾದಿರವರ ಪತ್ನಿ ಮಮತಾರವರನ್ನು, ಪಿರ್ಯಾದಿರವರ ಸಹೋದರನಾದ ಆರೋಪಿ ಬಂಟ್ವಾಳ ಕೆದಿಲ ನಿವಾಸಿ ಲೋಕಯ್ಯ ಸುಂದರ ಎಂಬಾತನು, ಆತನ ವಿವಾಹ ವಿಚ್ಛೇದನದ ಪರಿಹಾರ ಹಣದ ವಿಚಾರದಲ್ಲಿ ಮನಸ್ತಾಪ ಉಂಟಾಗಿ, ದಿನಾಂಕ 06.08.2025 ರಂದು ಬಂಟ್ವಾಳ, ಕೆದಿಲ ಗ್ರಾಮದ ವಳಕುಮೇರು ಎಂಬಲ್ಲಿ ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿ, ಪ್ರಜ್ಞೆ ತಪ್ಪಿದ ನಂತರ ಹರಿಯುವ ನೀರಿಗೆ ದೂಡಿ ಹಾಕಿರುವುದರಿಂದ ಮಮತಾರವರು ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: ២.៥:69/2025 : 115(2),103(1) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು:ಮಹಿಳೆಯ ಶವ ಪತ್ತೆ ಪ್ರಕರಣ: ಪತಿಯ ಸಹೋದರನಿಂದ ಕೊಲೆ: ಪ್ರಕರಣ ದಾಖಲು..!!
What's your reaction?
Related Posts
ಬನ್ನೂರು ನಿವಾಸಿ ತೇಜಸ್ವಿನಿ ನೇಣು ಬಿಗಿದು ಆತ್ಮಹತ್ಯೆ..!!
ಪುತ್ತೂರು: ಬನ್ನೂರು ಗ್ರಾಮದ ನಿವಾಸಿಯಾಗಿರುವ ಜಿಡೆಕಲ್ಲು ಕಾಲೇಜಿನ ಮಹಿಳಾ ಸಿಬ್ಬಂದಿಯೊಬ್ಬರು…
ವಿಟ್ಲ:ರವಿ ಜೋಶಿ ಮೃತ ದೇಹ ಬಾವಿಯಲ್ಲಿ ಪತ್ತೆ!
ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ಯಕ್ಷಗಾನ…
ಉಡುಪಿ: ಸ್ನೇಹಿತರಿಂದಲೇ ಬರ್ಬರ ಕೊಲೆ ಪ್ರಕರಣ- ಮೂವರು ಆರೋಪಿಗಳ ಬಂಧನ!!
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು…
ಗುರುವಾಯನಕೆರೆ: ಅಕ್ರಮ ಗೋ ಸಾಗಾಟ! ಓರ್ವ ಸೆರೆ; ಪೊಲೀಸರಿಗೆ ಹಲ್ಲೆ ನಡೆಸಿ ಇಬ್ಬರು ಪರಾರಿ!!
ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು…
ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ ಐವರ ಸಾವು!!
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆಯ ವೇಳೆ ರಥಕ್ಕೆ ವಿದ್ಯುತ್ ತಂತಿ…
ಬಂಟ್ವಾಳ ತಹಶೀಲ್ದಾರ್ ಕಚೇರಿಗೆ ಲೋಕಾಯುಕ್ತ ದಾಳಿ!!ಉಪ ತಹಶೀಲ್ದಾರ್ ರಾಜೇಶ್ ನಾಯ್ಕ ಸೇರಿ ಮೂವರ ಬಂಧನ..!
ಬಂಟ್ವಾಳ: ಜಮೀನಿನ ಪೌತಿ ಖಾತೆ ಮಾಡಿಕೊಡುವ ಕಾರ್ಯಕ್ಕೆ ಸಂಬಂಧಿಸಿದಂತೆ ಲಂಚ ಬೇಡಿಕೆಯ…
ಸೀದಿ ಕನ್ ಸ್ಟ್ರಕ್ಷನ್ ನ ಇಂಜಿನಿಯರ್ ರಾಘವೇಂದ್ರ ಅಪಘಾತದಲ್ಲಿ ಮೃತ್ಯು !
ಪುತ್ತೂರು: ಪುತ್ತೂರು ಆನೆಮಜಲಿನಲ್ಲಿ ನೂತನವಾಗಿ ನಿರ್ಮಾಣದ ಗುತ್ತಿಗೆ ಕಾರ್ಯ…
ಆಸ್ಪತ್ರೆಯ ಶೌಚ ಗೃಹದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ!!
ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.…
ಅಪಘಾತದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ Al..!!
ಆಗಸ್ಟ್ 9 ರಂದು ನಾಗುರ-ಜಬಲ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ…
ನಟ ದರ್ಶನ್ ಜಾಮೀನ್ ರದ್ದು! ಮತ್ತೆ ಡಿ ಗ್ಯಾಂಗ್ ಜೈಲುಪಾಲು??
ಹೊಸದಿಲ್ಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನು…