ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ 06.08.2025 ರಂದು ದಾಖಲಾಗಿದ್ದ ಯು ಡಿ ಆರ್ 22 24/2025 0 194 (3)(iv) BNSS 2023 ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಮೃತ ಮಮತಾ ರವರ ಗಂಡ ಗಣಪತಿ ರಾಮಣ್ಣಗೌಡ (44) ರವರು ನೀಡಿದ ದೂರಿನಂತೆ, ಪಿರ್ಯಾದಿರವರ ಪತ್ನಿ ಮಮತಾರವರನ್ನು, ಪಿರ್ಯಾದಿರವರ ಸಹೋದರನಾದ ಆರೋಪಿ ಬಂಟ್ವಾಳ ಕೆದಿಲ ನಿವಾಸಿ ಲೋಕಯ್ಯ ಸುಂದರ ಎಂಬಾತನು, ಆತನ ವಿವಾಹ ವಿಚ್ಛೇದನದ ಪರಿಹಾರ ಹಣದ ವಿಚಾರದಲ್ಲಿ ಮನಸ್ತಾಪ ಉಂಟಾಗಿ, ದಿನಾಂಕ 06.08.2025 ರಂದು ಬಂಟ್ವಾಳ, ಕೆದಿಲ ಗ್ರಾಮದ ವಳಕುಮೇರು ಎಂಬಲ್ಲಿ ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿ, ಪ್ರಜ್ಞೆ ತಪ್ಪಿದ ನಂತರ ಹರಿಯುವ ನೀರಿಗೆ ದೂಡಿ ಹಾಕಿರುವುದರಿಂದ ಮಮತಾರವರು ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: ២.៥:69/2025 : 115(2),103(1) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು:ಮಹಿಳೆಯ ಶವ ಪತ್ತೆ ಪ್ರಕರಣ: ಪತಿಯ ಸಹೋದರನಿಂದ ಕೊಲೆ: ಪ್ರಕರಣ ದಾಖಲು..!!
What's your reaction?
- 7994c
- 7894cc
- 77ai technology
- 76ajjavara
- 74alwas
- 73apology
- 72artificial intelegence
- 71avg
- 70bihar minister
- 68bjp
- 67bjp leader
- 66bjp national president
- 65bt ranjan
- 64co-operative
- 62coastal
- 61crime
- 60crime news
- 59cyclothon
- 58darmasthala
- 56death news
- 55dust bin
- 54education
- 53fraud
- 52gl
- 50gods own country
- 49gold
- 48google for education
- 47independence
- 46jewel
- 44jewellers
- 43jnana vikasa
- 42karnataka state
- 41kerala village
- 40kukke - kollur temple
- 38lokayuktha
- 37lokayuktha raid
- 36manipal
- 35minister krishna bairegowda
- 34mla ashok rai
- 32mohan alwa
- 31mudubidre
- 30nidana news
- 29nirvathu mukku
- 28nitin nabin
- 26police
- 25ptr tahasildar
- 24puttur
- 23puttur news
- 22puttur tahasildar
- 20republic
- 19revenue
- 18revenue department
- 17revenue minister
- 16school
- 14senior citizen
- 13silver
- 12society
- 11sowmya
- 10students
- 8tahasildar
- 7tahasildar absconded
- 6teachers
- 5tour
- 4trending
- 2udupi
- 1wastage
Related Posts
ಬೈಕ್ ಗಳ ನಡುವೆ ಅಪಘಾತ: ಯುವ ಛಾಯಾಗ್ರಾಹಕ ರಕ್ಷಿತ್ ಶೆಟ್ಟಿ ಮೃತ್ಯು!!
ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ…
ದರ್ಬೆ: ವಿದ್ಯಾರ್ಥಿಗಳಿಗೆ ಬೀಡಿ ಮಾರಾಟ ಯತ್ನ!!
ಪುತ್ತೂರು: ಮಧ್ಯಾಹ್ನದ ಹೊತ್ತು ವಿದ್ಯಾರ್ಥಿಗಳಿಗೆ ಬೀಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಘಟನೆ…
ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ!
ನಕಲಿ ದಾಖಲೆಗಳ ಜೊತೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಅನ್ನು ಚಲಾಯಿಸುತ್ತಿದ್ದ…
ಮಾಜಿ ಪ್ರೇಯಸಿಗೆಂದು ಇನ್ಯಾವುದೋ ಯುವತಿಗೆ ಆ್ಯಸಿಡ್ ದಾಳಿ!!
ತನ್ನ ಮಾಜಿ ಪ್ರೇಯಸಿ ಎಂದು ತಪ್ಪಾಗಿ ಭಾವಿಸಿ ವ್ಯಕ್ತಿಯೊಬ್ಬ ಯಾವುದೋ ಯುವತಿಗೆ ಆ್ಯಸಿಡ್…
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ, ಸೋರಿಕೆ: ಸ್ಥಳೀಯರಲ್ಲಿ ಆತಂಕ!
ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಒಂದು ಸೋಮವಾರ ಬೆಳಿಗ್ಗೆ…
ಕಡಬ: ಬಾವಿ ತೋಡಲು ಸ್ಫೋಟಕ ಬಳಕೆ! ಸಮೀಪದ ಮನೆಗಳಿಗೆ ಹಾನಿ, ದೂರು ದಾಖಲು
ಬಾವಿ ತೋಡಲು ಸ್ಫೋಟಕಗಳನ್ನು ಬಳಸಿದ ಪರಿಣಾಮ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಕಡಬ ತಾಲೂಕಿನ…
ವಿದೇಶಿಯರ ಕಾಯ್ದೆ ಉಲ್ಲಂಘನೆ ಪ್ರಕರಣ; ಕಾರ್ಕಳದಲ್ಲಿ ಆರೋಪಿ ಬಂಧನ
ಬಂಟ್ವಾಳ: ವಿದೇಶಿಯರ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ಹಲವು ವರ್ಷಗಳಿಂದ ಪೊಲೀಸರ ಕಣ್ತಪಿಸಿ…
ಮಂಗಳೂರು: ಲಂಚ ಸ್ವೀಕರಿಸುವಾಗ ಎಸ್ಡಿಎ ಲೋಕಾಯುಕ್ತ ಬಲೆಗೆ
ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ…
ಗುಂಡ್ಯದಲ್ಲಿ ಬಸ್ – ಕಾರು ಭೀಕರ ಅಪಘಾತ: ಮೂವರು ದಾರುಣ ಮೃತ್ಯು!!
ಉಪ್ಪಿನಂಗಡಿ: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರು ಮುಖಾಮುಖಿ ಢಿಕ್ಕಿಯಾಗಿ…
ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆ!! ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು!
ಪುತ್ತೂರು: ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ…























