ಅಪರಾಧ

ಮಂಜೇಶ್ವರ: ಎ ಎಸ್ ಐ ನೇಣು ಬಿಗಿದು ಆತ್ಮಹತ್ಯೆ!!

ಈ ಸುದ್ದಿಯನ್ನು ಶೇರ್ ಮಾಡಿ

ಮಂಜೇಶ್ವರ : ಮಂಜೇಶ್ವರ ಪೋಲೀಸ್ ಠಾಣೆಯ ಎಎಸ್‌ಐ ನೇಣುಬಿಗಿದು ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುತ್ತಿಕೋಲ್ ನಿವಾಸಿ ಮಧು(50)ಮೃತ ವ್ಯಕ್ತಿಯಾಗಿದ್ದಾರೆ.

Shani-pooja

ಶುಕ್ರವಾರ ಬೆಳಿಗ್ಗೆ ಪೋಲೀಸ್ ಕ್ವಾರ್ಟಸ್ ನಲ್ಲಿ ನೇಣು ಬಿಗಿದು ಸಾವಪ್ಪಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಯಿತು. ಘಟನೆಯ ಹಿನ್ನೆಲೆಯಲ್ಲಿ ಉನ್ನತ ಪೋಲೀಸರು ಸ್ಥಳಕ್ಕೆ ತೆರಳಿದ್ದಾರೆ. ಆತ್ಮಹತ್ಯೆ ಗೆ ಕಾರಣ ಏನೆಂಬುದು ವ್ಯಕ್ತವಾಗಿಲ್ಲ. ಮೃತರು ಅವಿವಾಹಿತರಾಗಿದ್ದಾರೆ.ಅಪಾರ ಬಂದುಮಿತ್ರರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 104