ಅಪರಾಧ

ಸೌಜನ್ಯ ಪರ ಹೋರಾಟಗಾರರ ನಿಂದನೆ: ರಾಕೇಶ್ ಶೆಟ್ಟಿ ವಿರುದ್ಧ ದೂರು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸೌಜನ್ಯ‌ ಪರ ಹೋರಾಟಗಾರರನ್ನು ಅವಹೇಳನಕಾರಿಯಾಗಿ ನಿಂದಿಸಿದ ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಯವಂತೆ ಆಗ್ರಹಿಸಿ ಪುತ್ತೂರು ನಗರ ಠಾಣೆಗೆ ಮನವಿ ನೀಡಲಾಯಿತು.

Shani-pooja

ಮಾಧ್ಯಮ ಸಂದರ್ಶನವೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಅವರನ್ನು ಕೀಳಾಗಿ ನಿಂದಿಸಿದ ರಾಕೇಶ್ ಶೆಟ್ಟಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪುತ್ತೂರು ಅಭಿನವ ಭಾರತ ಮಿತ್ರವೃಂದ ಹಾಗೂ ಮಹೇಶ್ ಶೆಟ್ಟಿ ಅಭಿಮಾನಿ ಬಳಗ ಆಗ್ರಹಿಸಿತು.

ಈ ಸಂದರ್ಭದಲ್ಲಿ ದಿನೇಶ್ ಕುಮಾರ್ ಜೈನ್, ಧನ್ಯ ಕುಮಾರ್ ಬೆಳಂದೂರು, ಹರಿಪ್ರಸಾದ್ ನೆಲ್ಲಿಕಟ್ಟೆ, ನವೀನ್ ರೈ ಬನ್ನೂರು, ಪುರುಷೋತ್ತಮ್ ಕೋಲ್ಪೆ, ಗಗನ್ ದೀಪ್ ಕರ್ಮಲ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 104