ಅಪರಾಧ

ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಅರೆಸ್ಟ್!!

GL

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್‌ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ

chennai-shopping
maithri

ಇಡಿ ವಿಚಾರಣೆಗೆ ಇಂದು ಬರುವಂತೆ ದಿನೇಶ್ ಕುಮಾರ್‌ಗೆ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಬಂದ ಸಮಯದಲ್ಲಿ ದಿನೇಶ್ ಕುಮಾರ್ ಅವರನ್ನು ಬಂಧನ ಮಾಡಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಬೇಕಿದೆ. ದಿನೇಶ್ ಅಕ್ರಮ ಹಣ ವರ್ಗಾವಣೆ ಮಾಡಿರುವುದು ಸಾಬೀತಾಗಿದೆ ಎಂದು ಇಡಿ ಈ ಹಿಂದೆನೇ ಹೇಳಿತ್ತು.

ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಸೈಟ್‌ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ದಾಖಲೆಯಲ್ಲಿ ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105