tamanvi
ಅಪರಾಧ

ಒಂದಲ್ಲ, ಎರಡಲ್ಲ, ಐವರ ತಲೆಬುರುಡೆ, ಮೂಳೆ ಪತ್ತೆ!! ಸೌಜನ್ಯಳ ಮಾವ ವಿಠಲ ಗೌಡ ತೋರಿಸಿದ ಜಾಗದಲ್ಲಿ ಪತ್ತೆಯಾದ ಅಸ್ಥಿಪಂಜರ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಅಸ್ಥಿ ಪಂಜರ ರಹಸ್ಯ ಪ್ರಕರಣ ಶೋಧಕ್ಕೆ ತೆರಳಿದ ಎಸ್‌ಐಟಿಯ ಬೃಹತ್ ತಂಡಕ್ಕೆ ನಿನ್ನೆ ಸಿಕ್ಕಿದ್ದು ಒಂದಲ್ಲ, ಎರಡಲ್ಲ ಬರೋಬ್ಬರಿ ಐವರ ಅವಶೇಷಗಳು..!

maithri

ಎಸ್‌ಐಟಿ ಬಂಗ್ಲೆಗುಡ್ಡೆಗೆ ತೆರಳಿದ ಸಂದರ್ಭ ಐದು ತಲೆಬುರುಡೆ ಸಹಿತ ಮಾನವ ಮೂಳೆಗಳ ಅವಶೇಷಗಳು ಪತ್ತೆಯಾಗಿವೆ.

ಸೌಜನ್ಯ ಮಾವ ವಿಠಲ್ ಗೌಡ ತೋರಿಸಿದ ಸ್ಥಳಗಳ ಸಹಿತ ಇಡೀ ಬಂಗ್ಲೆಗುಡ್ಡೆಯನ್ನೇ ಎಸ್‌ಐಟಿ ಶೋಧಕ್ಕೆ ಇಳಿದಿದೆ. ಬುರುಡೆ ಹಾಗೂ ಅಸ್ಥಿಪಂಜರ ದೊರೆತ ಸ್ಥಳಗಳನ್ನು SIT ಅಧಿಕಾರಿಗಳು ಮಾರ್ಕಿಂಗ್ ಮಾಡಿ ಸ್ಥಳಗಳನ್ನು ಸೀಲ್ ಮಾಡಿದ್ದಾರೆ.

ನಿನ್ನೆ ತಡರಾತ್ರಿವರೆಗೂ ಮಹಜರ್ ಪ್ರಕ್ರಿಯೆ ನಡೆದಿದ್ದು, ಪ್ರಕ್ರಿಯೆ ಮುಗಿಸಿ ಎಲ್ಲಾ ಅವಶೇಷಗಳನ್ನು ವಶಕ್ಕೆ ಪಡೆದಿದ್ದಾರೆ.

ಸೆ. 18 ಇಂದೂ ಕೂಡ ಮೂಳೆಗಳಿಗಾಗಿ ಬಂಗ್ಲೆಗುಡ್ಡೆಯಲ್ಲಿ ಮುಂದುವರಿದ ಶೋಧ ಪ್ರಕ್ರಿಯೆ ನಡೆಯಲಿದೆ. ಬಂಗ್ಲೆಗುಡ್ಡೆಗೆ ಬಿಗಿ ಬಂದೋಬಸ್ತ್ ಹಾಕಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117