ಅಪರಾಧ

ಉಡುಪಿ: ರೌಡಿಶೀಟರ್ ಸೈಫುದ್ದೀನ್ ಕೊಲೆ!!

GL

ಈ ಸುದ್ದಿಯನ್ನು ಶೇರ್ ಮಾಡಿ

ರೌಡಿ ಶೀಟ‌ರ್ ಸೈಫುದ್ದೀನ್ ಮಲ್ಪೆಯಲ್ಲಿ ಇಂದು ಸಂಜೆ ದುಷ್ಕರ್ಮಿಗಳಿಂದ ಗುಂಡು ಹಾರಿಸಲ್ಪಟ್ಟು ಮೃತಪಟ್ಟ ಘಟನೆ ನಡೆದಿದೆ.

chennai-shopping
maithri

ಮಣಿಪಾಲ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹಲ್ಲೆ ನಡೆಸಲಾಯಿತು.

ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸುತಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105