ಅಪರಾಧ

ಪುತ್ತೂರು ಬಸ್ ನಿಲ್ದಾಣದಲ್ಲಿ ಕೈ ಕುಯ್ದುಕೊಂಡ ವ್ಯಕ್ತಿ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿ‌ಸಿ‌ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆಯಿತು.

maithri

ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.

ತನ್ನದೇ ಕೈಯನ್ನು ಕುಯ್ದುಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.

ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೆಕ್ಕಾಗೆ ಹೋಗಲು ಹಣ ನೀಡಲಿಲ್ಲವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಿಂದ ಕಳ್ಳತನ: 1 ಕೋಟಿ ರೂ. ಚಿನ್ನ ಕಳವುಗೈದ ಇಬ್ಬರ ಸೆರೆ!!

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು…

1 of 109