pashupathi
ಅಪರಾಧ

ಕಾಸರಗೋಡು: ನೆರೆಮನೆ ನಿವಾಸಿಯಿಂದ ವೃದ್ಧನ ಕೊಲೆ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ವೃದ್ಧರೋರ್ವರನ್ನು ನೆರೆಮನೆಯ ನಿವಾಸಿ ತಲೆಗೆ ಹೊಡೆದು ಕೊಲೆಗೈದ ಘಟನೆ ರವಿವಾರ ರಾತ್ರಿ ಕಾಸರಗೋಡಿನ ಕರಿಂದಳ ಎಂಬಲ್ಲಿ ನಡೆದಿದೆ.

akshaya college

ಕಂಬಳಪಳ್ಳಿ ಚಿತ್ರಮೂಲೆ ನಿವಾಸಿ ಕಣ್ಣನ್(80) ಕೊಲೆಯಾದವರು. ಮನೆ ಸಮೀಪದ ಶ್ರೀಧರ (45) ಕೊಲೆ ಆರೋಪಿ.

ಮರದ ತುಂಡಿನಿಂದ ತಲೆಗೆ ಬಡಿದು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಕಾರಣ ಏನೆಂಬುದು ಸ್ಪಷ್ಟಗೊಂಡಿಲ್ಲ.

ನೀಲೇಶ್ವರ ಠಾಣೆಯ ಪೊಲೀಸರು ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts