ಅಪರಾಧ

ಬಿಗ್ ಬಾಸ್ ಮನೆಗೆ ಬೀಗ ಜಡಿದ ಇಲಾಖೆ| ಸ್ಪರ್ಧಿಗಳಿಗೂ ನೀಡಲಾಗಿದೆ  ಸೂಚನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ ಕಾರ್ಯನಿರ್ವಹಿಸಿದ ಆರೋಪದಲ್ಲಿ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 12 ನಡೆಯುತ್ತಿರುವ ಬಿಡದಿಯ ಸ್ಟುಡಿಯೋಸ್‌ಗೆ ಬೀಗ ಹಾಕಿದ್ದಾರೆ.

chennai-shopping
maithri

ಕೆಎಸ್‌ಪಿಸಿಬಿ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಟುಡಿಯೋಗೆ ಬಂದಿದ್ದು, ಸಂಜೆ 7 ಗಂಟೆಯೊಳಗೆ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಕೆಎಸ್‌ಪಿಸಿಬಿ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಟುಡಿಯೋಗೆ ಬಂದಿದ್ದು, ಸಂಜೆ 7 ಗಂಟೆಯೊಳಗೆ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗೃಹಬಂಧನದಲ್ಲಿದ್ದ ಮಹಿಳೆ, ಮಕ್ಕಳ ರಕ್ಷಣೆ – ಪತಿ ವಶಕ್ಕೆ | ಭೂಷಣ್ ಬೋರಸೆ ನೇತೃತ್ವದ ತಂಡದಿಂದ ಕಾರ್ಯಾಚರಣೆ

ಪತಿಯಿಂದಲೇ ಗೃಹಬಂಧನಕ್ಕೊಳಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆ ಮತ್ತು…

1 of 106