ಅಪರಾಧ

ಅಶ್ರಫ್‌ ಕೊಲೆ ಪ್ರಕರಣ; ಭರತ್ ಕುಮ್ಡೇಲುಗೆ ನ್ಯಾಯಾಂಗ ಬಂಧನ..!

GL

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮೇಲ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ.

chennai-shopping
maithri

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ 3 .: 169/2017 500: 143, 147, 148, 447, 448, 302. 120(ಬಿ), 201 ಜೊತೆಗೆ 149 ಐಪಿಸಿ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಟ್ವಾಳ ತಾಲೂಕು ನಿವಾಸಿ ಭರತ್ ಕುಮೇಲ್ ಎಂಬಾತನು ದಿನಾಂಕ: 10.10,2025 ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇಲ್ಲಿಗೆ ಹಾಜರಾಗಿದ್ದು ನ್ಯಾಯಾಲಯವು ಆರೋಪಿಗೆ ದಿನಾಂಕ: 25.10.2025ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ : 54/2025 0 103 109 118(1) 190 191(1) 118(2) 191(2) 191(3) ಬಿಎನ್ಎಸ್ ರಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಎ 1 ಆರೋಪಿ ಭರತ್ ಕುಮ್ಮೆಲ್ ಪ್ರಕರಣ ದಾಖಲಾದ ದಿನದಿಂದಲೇ ತಲೆಮೆರೆಸಿಕೊಂಡಿರುವುದಾಗಿದೆ.

ಈತನ ಮೇಲೆ ಈ ಕೆಳಗಿನಂತೆ ಪ್ರಕರಣ ದಾಖಲಾಗಿರುತ್ತದೆ

1)ಬಂಟ್ವಾಳ ನಗರ ២. 169/2017 U/s 143,147,148,447,448,302,120B,201,149 ໖໖

2) ថថ .: 121/2006 U/s 341, 427, 324 R/w 34

3) ថថ .: 184/2007 U/s 341, 504, 323, 324, 506 R/w 34 3

4)ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 79/2009 U/s 143, 147, 148, 427, 324 R/w 149 3

5) ថថ . 154/2010 U/s 143, 147, 148, 341, 504, 326 R/w 149 & ಕಲಂ: 2(ಎ) ಕೆಪಿಡಿಎಲ್‌ಪಿ ಆಕ್ಟ್

6) 3 . 245/2011 U/s 341, 524, 504, 323, 324, 506 R/w 34

7)វ ថថ . 157/2012 U/s 323, 504, 506 IPC

8) 3 . 54/2013 U/s 341, 323, 504, 506, 109 R/w 34 3

9)ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 126/2012 U/s 143, 147, 148, 504, 324, 504, 506, 307 R/w 149

10) .৳ 240/2015 U/s 143, 147, 148, 504, 307, 353, 120(B), R/w 149

ថថ . 74/2016 U/s 143, 11)វ 147, 148, 323, 324, 504, 506 R/w 149 3

12)ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 223/2017 U/s 504, 307 R/w 34 3

307 R/w 34 3

13)~ . 130/2023 U/s 143, 147, 447, 323, 355, R/w 149 IPC & U/s 3(1), (r), (s) SC/ST Act

14) R/w 3(5) BNS . 152/2024 U/s 196(1), 352

15) BNS ឥឥឥ : 35/2025 U/s 196, 353(2)


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 105