ಅಪರಾಧ

ನಾಪತ್ತೆಯಾಗಿದ್ದ ಬಾಲಕ ಶ್ರೀಶಾನ್ ಶೆಟ್ಟಿ ಶವ ನದಿಯಲ್ಲಿ ಪತ್ತೆ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಕಾಣೆಯಾಗಿದ್ದ ಪೆರ್ಡೂರು ಗ್ರಾಮದ ಅಲಂಗಾರು ನಿವಾಸಿ ಶ್ರೀಶಾನ್ ಶೆಟ್ಟಿ (15) ಎಂಬ ಬಾಲಕನ ಮೃತದೇಹವು ಸೋಮವಾರ ಪೆರ್ಡೂರು ಬಳಿಯ ಅಲಂಗಾರು ಹೊಳೆಬಾಗಿಲು ನದಿಯಲ್ಲಿ ಪತ್ತೆಯಾಗಿದೆ.

core technologies

ಶ್ರೀಶಾನ್ ಭಾನುವಾರ ತನ್ನ ಸ್ನೇಹಿತನೊಂದಿಗೆ ಸ್ನಾನ ಮಾಡಲು ನದಿಗೆ ಹೋಗಿದ್ದನು. ಸ್ನಾನ ಮಾಡುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನೆಯಿಂದ ಭಯಭೀತನಾದ ಅವನ ಸ್ನೇಹಿತನು ನಡೆದ ಸಂಗತಿಯನ್ನು ಬಹಿರಂಗಪಡಿಸಿರಲಿಲ್ಲ.

akshaya college

ಕುಟುಂಬದ ಸದಸ್ಯರು ರಾತ್ರಿಯಿಡೀ ಬಾಲಕನಿಗಾಗಿ ಹುಡುಕಾಟ ನಡೆಸಿದರೂ ಸಹ, ಆತ ಪತ್ತೆಯಾಗಲಿಲ್ಲ. ನಂತರ, ಪೊಲೀಸರು ಶ್ರೀಶಾನ್ ಸ್ನೇಹಿತನನ್ನು ವಿಚಾರಣೆಗೊಳಪಡಿಸಿದಾಗ ಘಟನೆಯ ಬಗ್ಗೆ ತಿಳಿದುಬಂದಿದೆ.

ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಅಪಘಾತ ಪ್ರಕರಣ: ಆಪಾದಿತ ಕಾರು ಚಾಲಕ ಮದ್ಯಪಾನ ಮಾಡಿರುವುದು ವೈದ್ಯಕೀಯ ತಪಾಸಣೆಯಿಂದ ಸಾಬೀತು – ಪ್ರಕರಣ ದಾಖಲು

ಪುತ್ತೂರು: ಪೋಳ್ಯದಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಕಾರು ಚಾಲಕನ ವಿರುದ್ಧ ಪುತ್ತೂರು ಸಂಚಾರ…