tamanvi
ಅಪರಾಧ

ಯುವಕನ ಕೊಲೆ: ಆರೋಪಿ ಬಂಧನ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪಣಂಬೂರು: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದೆ.

maithri

ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬೈಕಂಪಾಡಿಯಲ್ಲಿ ವಾಸವಿರುವ ಸಚಿನ್ ಕುಮಾರ್ ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಜಿಲ್ಲೆ, ಪ್ರಸಕ್ತ ಬೈಕಂಪಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರವೀಣ್ ಶಿವಶಂಕರಪ್ಪ ಕೊಲೆ ಆರೋಪಿ ಎಂದು ತಿಳಿದು ಬಂದಿದೆ.

ಸಚಿನ್ ಕುಮಾರ್ ಮತ್ತು ಪ್ರವೀಣ್ ಶಿವಶಂಕರಪ್ಪ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117