ಅಪರಾಧ

ಉಜಿರೆ: ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿರ್ಯೋವಳು ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ. 1ರಂದು ಬೆಳಗ್ಗೆ ನಡೆದಿದೆ.

maithri

ಉಜಿರೆಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 111