ಅಪರಾಧ

ಮರಕ್ಕದಲ್ಲಿ ಹಿಂಸಾತ್ಮಕವಾಗಿ ಗೋ ಸಾಗಾಟ: ಪ್ರಕರಣ ದಾಖಲು!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಘಟನೆ ಆರ್ಯಾಪು ಗ್ರಾಮದ ಮರಕ್ಕ ಎಂಬಲ್ಲಿ ನಡೆದಿದೆ.

maithri

ಆರೋಪಿಗಳಾದ ವಾಹನ ಚಾಲಕ ನಾರಾಯಣ ಹಾಗೂ ಸಹಪ್ರಯಾಣಿಕ ಮೊಯ್ದುಕುಂಞಿ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 95-20262, ಕಲಂ: 5, 7, 12  ಕರ್ನಾಟಕ ಜಾನುವಾರು ಹತ್ಯೆ   ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020  ಮತ್ತು  ಕಲಂ; 11(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 19603 ರಂತೆ ಪ್ರಕರಣ ದಾಖಲಿಸಲಾಗಿದೆ. ಜಾನುವಾರು ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಜೂನ್ 25ರಂದು ಸಂಜೆ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ವಾಹನವನ್ನು ತಡೆದು ವಿಚಾರಿಸಿದಾಗ ಪೂರ್ವಾನುಮತಿ ಹಾಗೂ ಅಗತ್ಯ ದಾಖಲೆಗಳು ಇಲ್ಲದೇ ಇರುವುದು ಕಂಡುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕ್ಷುಲ್ಲಕ ವಿಚಾರಕ್ಕೆ ಮುಂಬೈ ರೈಲಿನಲ್ಲಿ ಹತ್ಯೆ: ಮಂಗಳೂರಿಗೆ ಪರಾರಿಯಾಗುವ ಹೊತ್ತಿನಲ್ಲಿ ಬಂಧತನಾದ ರೋಷನ್ ಸುವರ್ಣ!

ಮುಂಬೈ: ಮುಂಬೈ ಲೋಕಲ್ ರೈಲಿನಲ್ಲಿ 22 ವರ್ಷದ ಮಯಾಂಕ್ ಲೋಹರ್ ಅವರನ್ನು ಚಾಕುವಿನಿಂದ ಇರಿದು…

1 of 113