ಶಿವಮೊಗ್ಗ:(Shivamogga) ನಗರದ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ವಾದಿ ಎ ಹುದಾ 2ನೇ ಮೇನ್ 5ನೇ ಕ್ರಾಸ್ ನಲ್ಲಿ ಎಸಿ ರಿಪೇರಿ ವೃತ್ತಿ ಮಾಡುವ ಯೂಸುಫ್ s/o ಅಬ್ದುಲ್ ರವೂಫ್, ಎನ್ನುವ ವ್ಯಕ್ತಿ ತನ್ನ ಹೆಂಡತಿ ರುಕ್ಸಾನಾ ಎಂಬಾಕೆಯನ್ನು ತನ್ನ ಮನೆಯಲ್ಲಿ ಕೊಲೆ ಮಾಡಿದ್ದು ಈ ಪ್ರಕರಣದಲ್ಲಿ ವೈಯಕ್ತಿಕ ಜಗಳ ಅನೈತಿಕ ಸಂಬಂಧದ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು ತುಂಗಾನಗರ(thunganagara) ಪೊಲೀಸರ ವಶದಲ್ಲಿರುವ ಆರೋಪಿಯ ವಿಚಾರಣೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ .
ಗಂಡನಿಂದ ಹೆಂಡತಿಯ ಭೀಕರ ಹತ್ಯೆ.!!
Related Posts
ನಗರಸಭೆ ಸದಸ್ಯ ರಮೇಶ್ ರೈ ಆತ್ಮಹತ್ಯೆ! ಪಾಣೆಮಂಗಳೂರು ಬಳಿ ಮೃತದೇಹ ಪತ್ತೆ!
ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ…
ಆರ್ಸಿಬಿ ಸಂಭ್ರಮಾಚರಣೆ ಕಾಲ್ತುಳಿತದಲ್ಲಿ ಇಳಂತಿಲ ಮೂಲದ ಯುವತಿ ಸಾವು
ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ…
ತನ್ನ 6 ವರ್ಷದ ಕಂದನ ನೀರಲ್ಲಿ ಮುಳುಗಿಸಿ ಕೊಂದ ಹೆತ್ತತಾಯಿ!!
ತನ್ನ ಕರುಳ ಕುಡಿಯನ್ನು ತಾಯಿಯೇ ನೀರಲ್ಲಿ ಮುಳುಗಿಸಿ ಕೊಂದ ದಾರುಣ ಘಟನೆ ನಡೆದಿದೆ.
ಮುಳ್ಳೇರಿಯಾ: ತಂದೆಯ ಕಾರಿನಡಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು!
ತಂದೆ ಚಲಾಯಿಸುತ್ತಿದ್ದ ಕಾರಿನಡಿಗೆ ಬಿದ್ದು, ಒಂದೂವರೆ ವರ್ಷದ ಪುಟ್ಟ ಕಂದ ಸಾವನ್ನಪ್ಪಿರುವ ಘಟನೆ…
ಉಟ್ಟ ಬಟ್ಟೆಗೆ ಹತ್ತಿಕೊಂಡ ಪೂಜೆಯ ಬೆಂಕಿ, ಮೃತ್ಯು!
ಮಂಗಳೂರು: ಪೂಜೆಯ ವೇಳೆ ಉಟ್ಟ ಬಟ್ಟೆಗೆ ಬೆಂಕಿ ತಗುಲಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ನಗರದ…
ಹೆರಿಗೆ ವೇಳೆ ತೀವ್ರ ರಕ್ತಸ್ರಾವ; ಮಗುವಿಗೆ ಜನ್ಮ ನೀಡಿ, ಕಣ್ಮುಚ್ಚಿದ ತಾಯಿ!!
ಸುಳ್ಯ ತಾಲೂಕಿನಲ್ಲಿ ಈ ಸಂಭ್ರಮ ಕಣ್ಣೀರ ಕಡಲಲ್ಲಿ ಮುಳುಗಿದ ದಾರುಣ ಘಟನೆಯೊಂದು ನಡೆದಿದೆ. ಎರಡನೇ…
ಪುತ್ತೂರು: ಮೊಬೈಲ್ ಕಳ್ಳ ಅಂದರ್!!
ಮೊಬೈಲ್ ಕಳ್ಳನನ್ನು ಪೊಲೀಸರು ಹಿಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಉರುಳಾದ ಜೋಲಿ: ಮಗು ಸಾವು!
ಜೋಳಿಗೆ ಕಟ್ಟಿದ್ದ ಸೀರೆ ಮಗುವಿನ ಕುತ್ತಿಗೆಗೆ ಸುತ್ತಿಕೊಂಡು ಉಸಿರುಕಟ್ಟಿ ಮಗು ಮೃತಪಟ್ಟ ಘಟನೆ…
ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!!
ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಯುವಕ ಹಿಂದೆ ತಳ್ಳಿದ ಘಟನೆ ಹಾಸನ ಜಿಲ್ಲೆ ಬೇಲೂರು…
ಆಳ್ವಾಸ್ ಕಾಲೇಜ್ ಎಂಬಿಎ ವಿದ್ಯಾರ್ಥಿ ಸಂಕೀರ್ತನ್ ಮೃತ್ಯು!
ಆಳ್ವಾಸ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಕಿದಿಯೂರು ನಿವಾಸಿ ಸಂಕೀರ್ತನ್(28) ಬಲಿಯಾಗಿದ್ದಾರೆ.