Gl harusha
ಅಪರಾಧ

ಪರ್ಲಡ್ಕ ಜಂಕ್ಷನ್’ನಲ್ಲಿ ಹೊಂಡಕ್ಕೆ ಉರುಳಿದ ಕಾರು! ಸುಳ್ಯ ಮೂಲದ ಮೂವರು ಮೃತ್ಯು??

ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ‌ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ‌ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

srk ladders
Pashupathi
Muliya

ಮೃತಪಟ್ಟವರನ್ನು ಸುಳ್ಯ ಮೂಲದವರು ಎಂದು ಹೇಳಲಾಗಿದೆ.

ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಮುಂಜಾನೆ ವೇಳೆ ಘಟನೆ ನಡೆದಿರುವ ಸಾಧ್ಯತೆ ಇದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts