tamanvi
ಅಪರಾಧ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಬಿಜಾಪುರ ಜಿಲ್ಲಾ ನಿರ್ದೇಶಕ ಸವಣೂರಿನ ಸಂತೋಷ್ ಕುಮಾರ್ ರೈ ನಿಧನ

D_shiva_bhat
ಕಡಬ ತಾಲೂಕಿನ ಸವಣೂರು ನಿವಾಸಿ, ಸುಳ್ಯದಲ್ಲಿ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದ. ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿದ್ದ ಸಂತೋಷ್‌ ಕುಮಾರ್ ರೈಯವರು (42 ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಡಬ ತಾಲೂಕಿನ ಸವಣೂರು ನಿವಾಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್‌ ಕುಮಾರ್ ರೈ (42 ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

maithri

ಈ ಹಿಂದೆ ಸುಳ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಆಗಿದ್ದರು.

ಮೃತರು ಪತ್ನಿ ರಕ್ಷಾ, ನಾಲ್ಕು ವರ್ಷದ ಮಗಳ ಸಹಿತ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರು ಸವಣೂರು ಬಳಿಯ ಮುಗೇರು ನಿವಾಸಿ ದಿ. ಜಯರಾಮ ರೈಯವರ ಪುತ್ರ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117