tamanvi
ಅಪರಾಧ

ಮೂವರು ಯುವಕರು ನೀರುಪಾಲು; ಓರ್ವನ ರಕ್ಷಣೆ

D_shiva_bhat
ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಸುರತ್ಕಲ್: ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ನೀರುಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ.

maithri

ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಶಿವಲಿಂಗಪ್ಪ ಎಂಬವರ ಪುತ್ರ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್, ಬೆಂಗಳೂರು ಜೆ.ಪಿ. ನಗರ ನಿವಾಸಿ ಸತ್ಯವೇಲು (30) ಎಂದು ಗುರುತಿಸಲಾಗಿದೆ.ಪ್ರಾಣಾಪಾಯಾದಿಂದ ಪಾರಾದ ಯುವಕ ಬೀದ‌ರ್ ಜಿಲ್ಲೆ ಹಂಗಾರಗಾ ನಿವಾಸಿ ವಿಶ್ವಂಬರ್ ಎಂಬವರ ಮಗ ಪರಮೇಶ್ವರ್ (30) ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117