ಅಪರಾಧ

ಟ್ರಕ್ – ಬೈಕ್ ಢಿಕ್ಕಿ ; ಸವಾರ ಮೃತ್ಯು| ಟ್ರಕ್ ಬೆಂಕಿಗೆ ಆಹುತಿ

GL
ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾಪು: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.

maithri

ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ.

ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಟ್ರಕ್ ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೆಕ್ಕಾಗೆ ಹೋಗಲು ಹಣ ನೀಡಲಿಲ್ಲವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಿಂದ ಕಳ್ಳತನ: 1 ಕೋಟಿ ರೂ. ಚಿನ್ನ ಕಳವುಗೈದ ಇಬ್ಬರ ಸೆರೆ!!

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು…

1 of 109