ಅಪರಾಧ

ಲಕ್ಷ್ಮೀ ಜ್ಯುವೆಲ್ಸ್ ಮಾಲಕ ಭಾಸ್ಕರ ಆಚಾರ್ಯ ನಿಧನ

GL
ಮೂಲತಃ ಕಾಣಿಯೂರಿನ, ಪುತ್ತೂರಿನ ಪರ್ಲಡ್ಕ ನಿವಾಸಿ ಭಾಸ್ಕರ ಆಚಾರ್ಯ (73 ವ.) ಇಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮೂಲತಃ ಕಾಣಿಯೂರಿನ, ಪುತ್ತೂರಿನ ಪರ್ಲಡ್ಕ ನಿವಾಸಿ ಭಾಸ್ಕರ ಆಚಾರ್ಯ (73 ವ.) ಇಂದು ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
maithri

ಇವರು ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಲಕ್ಷ್ಮೀ ಜ್ಯುವೆಲ್ಸ್ ಮಾಲಕ. ಇದಕ್ಕೆ ಮೊದಲು ದರ್ಬೆಯಲ್ಲಿ ಲಕ್ಷ್ಕೀ ಜ್ಯುವೆಲ್ಸ್ ಕಾರ್ಯನಿರ್ವಹಿಸುತ್ತಿತ್ತು.

ಮೃತರು ಪತ್ನಿ ಸರೋಜಿನಿ, ಪುತ್ರ ಸಂತೋಷ್, ಇಬ್ಬರು ಹೆಣ್ಣು ಮಕ್ಕಳು ಹಾಗೂ ಸೊಸೆ, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 108