ಅಪರಾಧ

ಗುತ್ತಿಗಾರು:ಮುತ್ತಪ್ಪ ದೈವಸ್ಥಾನ ಮತ್ತು ಅಂಗಡಿಗಳಿಂದ ಕಳ್ಳತನ.!!

GL
ಗುತ್ತಿಗಾರು  ಇಲ್ಲಿನ ಮುತ್ತಪ್ಪ ತಿರುವಪ್ಪ ದೈವಸ್ಥಾನದ ಹುಂಡಿ ಕಳ್ಳತನ, ಗುತ್ತಿಗಾರಿನ ಗಣೇಶ್ ಅವರ ತರಕಾರಿ ಅಂಗಡಿ, ಮತ್ತು ಮೇಲಿನ ಪೇಟೆಯ ಅಂಗಡಿಯೊಂದರಿಂದ ಕಳ್ಳತನ ನಡೆದಿರುವುದಾಗಿ ಘಟನೆ ನಿನ್ನೆ ತಡರಾತ್ರಿ ನಡೆದಿರುವುದಾಗಿ ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗುತ್ತಿಗಾರು ಇಲ್ಲಿನ ಮುತ್ತಪ್ಪ ತಿರುವಪ್ಪ ದೈವಸ್ಥಾನದ ಹುಂಡಿ ಕಳ್ಳತನ, ಗುತ್ತಿಗಾರಿನ ಗಣೇಶ್ ಅವರ ತರಕಾರಿ ಅಂಗಡಿ, ಮತ್ತು ಮೇಲಿನ ಪೇಟೆಯ ಅಂಗಡಿಯೊಂದರಿಂದ ಕಳ್ಳತನ ನಡೆದಿರುವುದಾಗಿ ಘಟನೆ ನಿನ್ನೆ ತಡರಾತ್ರಿ ನಡೆದಿರುವುದಾಗಿ ತಿಳಿದು ಬಂದಿದೆ.

chennai-shopping
maithri

ದೈವಸ್ಥಾನದ ಒಳಭಾಗದ ದೊಡ್ಡ ಹುಂಡಿ ಕಳ್ಳತನಕ್ಕೂ ಯತ್ನಿಸಿರುವುದಾಗಿ ತಿಳಿದು ಬಂದಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 105