Gl
ಅಪರಾಧ

ಗುತ್ತಿಗಾರು:ಮುತ್ತಪ್ಪ ದೈವಸ್ಥಾನ ಮತ್ತು ಅಂಗಡಿಗಳಿಂದ ಕಳ್ಳತನ.!!

ಗುತ್ತಿಗಾರು  ಇಲ್ಲಿನ ಮುತ್ತಪ್ಪ ತಿರುವಪ್ಪ ದೈವಸ್ಥಾನದ ಹುಂಡಿ ಕಳ್ಳತನ, ಗುತ್ತಿಗಾರಿನ ಗಣೇಶ್ ಅವರ ತರಕಾರಿ ಅಂಗಡಿ, ಮತ್ತು ಮೇಲಿನ ಪೇಟೆಯ ಅಂಗಡಿಯೊಂದರಿಂದ ಕಳ್ಳತನ ನಡೆದಿರುವುದಾಗಿ ಘಟನೆ ನಿನ್ನೆ ತಡರಾತ್ರಿ ನಡೆದಿರುವುದಾಗಿ ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗುತ್ತಿಗಾರು ಇಲ್ಲಿನ ಮುತ್ತಪ್ಪ ತಿರುವಪ್ಪ ದೈವಸ್ಥಾನದ ಹುಂಡಿ ಕಳ್ಳತನ, ಗುತ್ತಿಗಾರಿನ ಗಣೇಶ್ ಅವರ ತರಕಾರಿ ಅಂಗಡಿ, ಮತ್ತು ಮೇಲಿನ ಪೇಟೆಯ ಅಂಗಡಿಯೊಂದರಿಂದ ಕಳ್ಳತನ ನಡೆದಿರುವುದಾಗಿ ಘಟನೆ ನಿನ್ನೆ ತಡರಾತ್ರಿ ನಡೆದಿರುವುದಾಗಿ ತಿಳಿದು ಬಂದಿದೆ.

rachana_rai
Pashupathi
akshaya college
Balakrishna-gowda

ದೈವಸ್ಥಾನದ ಒಳಭಾಗದ ದೊಡ್ಡ ಹುಂಡಿ ಕಳ್ಳತನಕ್ಕೂ ಯತ್ನಿಸಿರುವುದಾಗಿ ತಿಳಿದು ಬಂದಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಾಗಿದೆ.

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts