tamanvi
ಅಪರಾಧ

ತಿರುಪತಿ ದೇವಸ್ಥಾನದಲ್ಲಿ ಚಿನ್ನ ಕಳವು: ನೌಕರನ ಬಂಧನ

D_shiva_bhat
ತಿರುಪತಿ ಅರ್ಧ ಕೆ.ಜಿ. ಚಿನ್ನ ಕಳವು ಆರೋಪದ ಮೇರೆಗೆ ತಿರುಪತಿ ದೇಗುಲದ ಹೊರಗುತ್ತಿಗೆ ನೌಕರನೊಬ್ಬನನ್ನು ಬಂಧಿಸಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ತಿರುಪತಿ: ಅರ್ಧ ಕೆ.ಜಿ. ಚಿನ್ನ ಕಳವು ಆರೋಪದ ಮೇರೆಗೆ ತಿರುಪತಿ ದೇಗುಲದ ಹೊರಗುತ್ತಿಗೆ ನೌಕರನೊಬ್ಬನನ್ನು ಬಂಧಿಸಲಾಗಿದೆ. ಆತನ ಬಳಿಯಿಂದ 46 ಲಕ್ಷ ರೂ. ಮೌಲ್ಯದ 650 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

maithri

ದೇಗುಲಕ್ಕೆ ಭಕ್ತರು ಹರಕೆ ರೂಪದಲ್ಲಿ ಅರ್ಪಿಸುತ್ತಿದ್ದ ಚಿನ್ನದ ಆಭರಣ, ಚಿನ್ನದ ಬಿಸ್ಕತ್ತುಗಳನ್ನು ಆತ 1 ವರ್ಷದಿಂದ ಕಳವು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117