ಅಪರಾಧ

ಮೆಸ್ಕಾಂ ಉದ್ಯೋಗಿ ಅಶ್ರಫ್ ನಿಧನ!

GL
ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ ಮಿಷನ್ ಗುಡ್ಡ ನಿವಾಸಿಯಾಗಿದ್ದ ದಿ.ಅದ್ರಾಮ ರವರ ಮಗ, ಹಾಗೂ ಮೆಸ್ಕಾಂ ಉದ್ಯೋಗಿ ಆಶ್ರಫ್ ಅವರು ಜ. 17ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ ಮಿಷನ್ ಗುಡ್ಡ ನಿವಾಸಿಯಾಗಿದ್ದ ದಿ.ಅದ್ರಾಮ ರವರ ಮಗ, ಹಾಗೂ ಮೆಸ್ಕಾಂ ಉದ್ಯೋಗಿ ಆಶ್ರಫ್ ಅವರು ಜ. 17ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
maithri

ಚಿಂಙಾಣಿ ನಿವಾಸಿಯಾಗಿದ್ದ ಅವರು ಬಳಿಕ ಪೋಳ್ಯ ಮಸೀದಿ ಬಳಿ ವಾಸವಿದ್ದು ಇದೀಗ ಉರ್ಲಾಂಡಿ (ಚಿಂಙಾಣಿ )ಯಲ್ಲಿರುವ KISCO ಪ್ಲಾಟ್ ನಲ್ಲಿ ವಾಸವಾಗಿದ್ದಾರೆ.

ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಅವರು ಬಳಲುತ್ತಿದ್ದರು ಎಂದು ಹೇಳಲಾಗಿದೆ.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105