Gl
ಅಪರಾಧ

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು!

ಆಕಸ್ಮಿಕವಾಗಿ ವ್ಯಕ್ತಿಯೋರ್ವರು ರೈಲಿನಡಿ ಬಿದ್ದು ಸಾವನ್ನಪ್ಪಿದ ಘಟನೆ ಮುರ ಸಮೀಪ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವ್ಯಕ್ತಿಯೋರ್ವರು ರೈಲಿನಡಿ ಬಿದ್ದು ಸಾವನ್ನಪ್ಪಿದ ಘಟನೆ ಮುರ ಸಮೀಪ ನಡೆದಿದೆ.

Pashupathi

ಬಂಟ್ವಾಳ ಕುಳ ನಿವಾಸಿ ನರಸಿಂಹ ಭಟ್ ( 70 ) ಎಂಬ ವ್ಯಕ್ತಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

akshaya college

ರೈಲ್ವೇ ಹಳಿ ದಾಟುವ ವೇಳೆ ಆಕಸ್ಮಿಕವಾಗಿ ರೈಲು ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕೊಟ್ಟಿಯೂರು: ಭಾರೀ ಜನಸಂದಣಿ, 10 ನಿಮಿಷದ ಹಾದಿಗೆ 3.30 ತಾಸು!! ಮಗು ಸಾವು; ಹೊಳೆ ನೀರಲ್ಲಿ ಕೊಚ್ಚಿ ಹೋದ ತರುಣರು!!

ಕಣ್ಣೂರು: ಕೊಟ್ಟಿಯೂರಿನಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಸಂಚಾರ ದಟ್ಟಣೆ…