Kadaba: ಪೆಟ್ರೋಲ್ ಬಂಕ್ನಲ್ಲಿ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಪರಾರಿ!
ಬೆಳ್ಳಂಬೆಳಗ್ಗೆ ಕಡಬದ ಹಳೆಸ್ಟೇಶನ್ ಬಳಿಯ ಪೆಟ್ರೋಲ್ ಬಂಕೊಂದಕ್ಕೆ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ವಾಹನಕ್ಕೆ ಫುಲ್ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಬುಧವಾರ ನಡೆದಿದೆ.
ಕಡಬ: ಬೆಳ್ಳಂಬೆಳಗ್ಗೆ ಕಡಬದ ಹಳೆಸ್ಟೇಶನ್ ಬಳಿಯ(old station) ಪೆಟ್ರೋಲ್ ಬಂಕೊಂದಕ್ಕೆ ವಾಹನದಲ್ಲಿ(petrol pump) ಬಂದ ವ್ಯಕ್ತಿಯೊಬ್ಬ ವಾಹನಕ್ಕೆ ಫುಲ್ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಬುಧವಾರ ನಡೆದಿದೆ.
ಬೆಳಗ್ಗೆ 6 ಗಂಟೆಯ ಸುಮಾರಿಗೆ ಕೆಎ 01 ಎಂಎಕ್ಸ್ 9632 ನೋಂದಣಿ ಸಂಖ್ಯೆಯ ಥಾರ್ ಜೀಪ್ನಲ್ಲಿ ಬಂದ ವ್ಯಕ್ತಿ ತನ್ನ ವಾಹನಕ್ಕೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡಿದ್ದಾನೆ. ಬಳಿಕ ಒಂದು ಕ್ಯಾನ್ ನೀಡಿ ಅದರಲ್ಲಿ ಪೆಟ್ರೋಲ್ ತುಂಬಿಸಿ ಕೊಡಲು ಬಂಕ್ನ ಸಿಬಂದಿಗೆ ಹೇಳಿದ್ದಾನೆ. ಪೆಟ್ರೋಲ್ ಬಂಕ್ ಸಿಬಂದಿ ಕ್ಯಾನ್ಗೆ ಪೆಟ್ರೋಲ್ ತುಂಬಿಸಿ ತರಲು ಹೋದಾಗ ಇತ್ತ ಕಡೆ ವಾಹನಕ್ಕೆ ಫುಲ್ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡಿದ್ದ ವ್ಯಕ್ತಿ ತನ್ನ ವಾಹನದ ಜತೆ ಪರಾರಿಯಾಗಿದ್ದಾನೆ
ನಕಲಿ ನಂಬರ್ ಪ್ಲೇಟ್
ಸಿಸಿಟಿವಿಯಲ್ಲಿ ಸೆರೆಯಾಗಿದ್ದ ದೃಶ್ಯದ ಆಧಾರದಲ್ಲಿ ಪೆಟ್ರೋಲ್ ಬಂಕ್ನ ಸಿಬಂದಿ ವಾಹನದ ನೋಂದಣಿ ಸಂಖ್ಯೆ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ. ಆ ವೇಳೆ ವಾಹನದ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಿದಾಗ ಅದೇ ನೋಂದಣಿ ಸಂಖ್ಯೆಯಲ್ಲಿ ಬೆಂಗಳೂರಿನಲ್ಲಿ ಬೇರೆ ವಾಹನವಿದ್ದು, ವಂಚಕ ತನ್ನ ವಾಹನಕ್ಕೆ ಅಳವಡಿಸಿದ್ದ ನೋಂದಣಿ ಸಂಖ್ಯೆ ನಕಲಿ ಎನ್ನುವುದು ಪತ್ತೆಯಾಗಿದೆ.
ಇದೇ ರೀತಿಯ ಘಟನೆ ತಿಂಗಳ ಹಿಂದೆ ಸುಳ್ಯದ ಪೈಚಾರಿನ ಪೆಟ್ರೋಲ್ ಬಂಕ್ನಲ್ಲಿಯೂ ನಡೆದಿತ್ತು ಎನ್ನಲಾಗಿದ್ದು, ಅಲ್ಲಿಯೂ ಇದೇ ನೋಂದಣಿ ಸಂಖ್ಯೆಯ ಬೇರೆ ವಾಹನದಲ್ಲಿ ಬಂದು ಫುಲ್ ಟ್ಯಾಂಕ್ ಡೀಸೆಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
What's your reaction?
- 3694c
- 3694cc
- 35ai technology
- 34ajjavara
- 34alwas
- 33apology
- 33artificial intelegence
- 32avg
- 32belthangady-provocative-speech-case-conviction
- 31bihar minister
- 31bjp
- 30bjp leader
- 30bjp national president
- 29bt ranjan
- 29co-operative
- 28coastal
- 28Court convicts accused in provocative speech case
- 27crime
- 27crime news
- 26cyclothon
- 25darmasthala
- 25death news
- 24dust bin
- 24education
- 23fraud
- 23gl
- 22gods own country
- 22gold
- 21google for education
- 21independence
- 20jewel
- 20jewellers
- 19jnana vikasa
- 19karnataka state
- 18kerala village
- 17kukke - kollur temple
- 17lokayuktha
- 16lokayuktha raid
- 16manipal
- 15minister krishna bairegowda
- 15mla ashok rai
- 14mohan alwa
- 14mudubidre
- 13nidana news
- 13nirvathu mukku
- 12nitin nabin
- 12police
- 11ptr tahasildar
- 11puttur
- 10puttur news
- 10puttur tahasildar
- 9republic
- 8revenue
- 8revenue department
- 7revenue minister
- 7school
- 6senior citizen
- 6silver
- 5society
- 5sowmya
- 4students
- 4tahasildar
- 3tahasildar absconded
- 3teachers
- 2tour
- 2trending
- 1udupi
- 1wastage
Related Posts
ವಿವಾಹಕ್ಕೆ ಒಪ್ಪದ ಕೃಷ್ಣ ಜೆ. ರಾವ್: ಪ್ರಕರಣ ಮತ್ತೆ ಹೈಕೋರ್ಟ್ ಅಂಗಳಕ್ಕೆ!!
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ, ಬಳಿಕ ಮದುವೆಗೆ…
ಗುರುವಾಯನಕೆರೆ: ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ!
ಬೆಳ್ತಂಗಡಿ: ಗುರುವಾಯನಕೆರೆ ಕಾಲೇಜೊಂದರ ವಿದ್ಯಾರ್ಥಿ ವಸತಿ ನಿಲಯದಲ್ಲಿ 19 ವರ್ಷದ…
ಬಸ್’ನಲ್ಲಿ ಖಾಸಗಿ ಅಂಗ ಪ್ರದರ್ಶಿಸಿದ ವೃದ್ಧ: ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು!!
ಬಂಟ್ವಾಳ: ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಖಾಸಗಿ ಅಂಗವನ್ನು ಇತರ…
ಡೇವಿಡ್ ಡಿಸೋಜ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ…
ಕುಂದಾಪುರ: ಉದ್ಯಮಿಗೆ ಗುಂಡಿಕ್ಕಿ ಹತ್ಯೆ!!
ಜುಲೈ 31 ರ ಶುಕ್ರವಾರ ಬೆಳಗಿನ ಜಾವ 3:30 ರ ಸುಮಾರಿಗೆ ಇಲ್ಲಿನ ಚರ್ಚ್ ರಸ್ತೆಯಲ್ಲಿರುವ ಹೋಲಿ…
ನಿಂತಿದ್ದ ಲಾರಿಗೆ ಕಾರು ಡಿಕ್ಕಿ| ಧರ್ಮಸ್ಥಳ ಯಾತ್ರೆ ದುರಂತದಲ್ಲಿ ಮೂವರು ಯುವಕರು ಸಾವು
ಮೂಡಿಗೆರೆ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ ಮೂವರು ಯುವಕರು…
ವೃದ್ಧೆಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ: ಮೂರು ದಿನದಲ್ಲೇ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ 76 ವರ್ಷದ ವೃದ್ಧೆಯ ಮೇಲೆ…
ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ – ₹ 10 ಲಕ್ಷ ಮೌಲ್ಯದ ಸೊತ್ತು ವಶ!!
ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು ಸಾಗಾಟ…
ಪ್ರಚೋದನಾಕಾರಿ ಭಾಷಣ ಪ್ರಕರಣ: ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
ಬೆಳ್ತಂಗಡಿ: 2015ರಲ್ಲಿ ನಡೆದ ಪ್ರಚೋದನಾಕಾರಿ ಭಾಷಣ ಪ್ರಕರಣದಲ್ಲಿ ಆರೋಪ ಸಾಬೀತಾದ…
ಬಿ.ಸಿ.ರೋಡ್ ಇರಿತ ಪ್ರಕರಣ: ಏಕಮುಖ ಪ್ರೀತಿಯೇ ಕೊಲೆಗೆ ಕಾರಣ!!
ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸಮೀಪ ಯುವತಿಗೆ ಇರಿದು ಹತ್ಯೆ ನಡೆಸಿದ ಘಟನೆಗೆ…


















