Gl harusha
ಅಪರಾಧ

ಮುರ: ಆಟೋ -ಬೈಕ್‌ ನಡುವೆ ಭೀಕರ ಅಪಘಾತ: ಸವಾರ ಚೇತನ್ ಕೆಮ್ಮಿಂಜೆ ಮೃತ್ಯು!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೈಕ್‌ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ನಡೆದ ಘಟನೆ ಮುರ ಸಮೀಪ ನಡೆದಿದೆ.

srk ladders
Pashupathi
Muliya

ಘಟನೆಯಲ್ಲಿ ಬೈಕ್ ಸವಾರ ಚೇತನ್ ಕೆಮ್ಮಿಂಜೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts