tamanvi
ಅಪರಾಧ

ಪುತ್ತೂರು: ಅಕ್ರಮ ಗೋ ಸಾಗಾಟ ಪತ್ತೆ  |ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ!!

D_shiva_bhat
ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ.

maithri

 ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಪಿಕಪ್ ವಾಹನ ಮತ್ತು ಓರ್ವನನ್ನು ವಶಕ್ಕೆ ಪಡೆದಿದ್ದು ಗೋವನ್ನು ಸುರಕ್ಷಿತವಾಗಿ ದೇವಳದ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 116