ಅಪರಾಧ

ದಂಪತಿಗಳ ಮೇಲೆ ಕಾಡಾನೆ ಧಾಳಿ, ಪತಿ ಸಾವು: ಪತ್ನಿ ನಾಪತ್ತೆ!!

GL
ಕಾಡಾನೆ ಆಕ್ರಮಣಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ಪತ್ನಿ ನಾಪತ್ತೆಯಾಗಿದ್ದಾರೆ. ವಯನಾಡು ನೂಲ್ಪುಯ (ನೂಲುಹೋಳೆ) ಎಂಬಲ್ಲಿ ನಿನ್ನೆ ರಾತ್ರಿ ಕಾಡಾನೆಯ ಆಕ್ರಮಣ ನಡೆಯಿತು. ಇದು ತಮಿಳುನಾಡಿನ ಗಡಿ ಪ್ರದೇಶವಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೇರಳದ ವಯನಾಡಿನಲ್ಲಿ ಕಾಡಾನೆ ಆಕ್ರಮಣಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ಪತ್ನಿ ನಾಪತ್ತೆಯಾಗಿದ್ದಾರೆ. ವಯನಾಡು ನೂಲ್ಪುಯ (ನೂಲುಹೋಳೆ) ಎಂಬಲ್ಲಿ ನಿನ್ನೆ ರಾತ್ರಿ ಕಾಡಾನೆಯ ಆಕ್ರಮಣ ನಡೆಯಿತು. ಇದು ತಮಿಳುನಾಡಿನ ಗಡಿ ಪ್ರದೇಶವಾಗಿದೆ.

maithri

ನೂಲ್ಪುಯ ಕಾಪಾಡ್ ಪ್ರದೇಶ ತಮಿಳುನಾಡಿನ ಗಡಿ ಪ್ರದೇಶ. ಇಲ್ಲಿ ವಾಸ್ತವ್ಯ ಇದ್ದ ವನವಾಸಿ ವಿಭಾಗದ ಮನು (45) ಪೇಟೆಗೆಂದು ಬರುವಾಗ ಕಾಡಾನೆ ಧಾಳಿ ನಡೆದು, ಇಂದು ಬೆಳಿಗ್ಗೆ ಮನುವಿನ ಮೃತದೇಹ ಪತ್ತೆಯಾಗಿದೆ. ಜತೆಗಿದ್ದ ಪತ್ನಿ ಚಂದ್ರಿಕ ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ.ಇವರು ತಮಿಳುನಾಡಿನ ವೆಳ್ಳೇರಿ ಕಾಲನಿ ನಿವಾಸಿಗಳಾಗಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ನಾಗರಿಕರು ಪ್ರತಿಭಟಿಸಿದ್ದಾರೆ. ವನ್ಯಮೃಗ ಹಾವಳಿಯಿಂದ ಮನುಷ್ಯ ಜೀವ ಬಲಿಯಾಗುತ್ತಿದ್ದರೂ ಸರಕಾರ ನಿರ್ಲಕ್ಷ್ಯ ವಹಿಸುತ್ತಿರುವುದಾಗಿ ನಾಗರಿಕರು ಆರೋಪಿಸಿದ್ದಾ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೆಕ್ಕಾಗೆ ಹೋಗಲು ಹಣ ನೀಡಲಿಲ್ಲವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಿಂದ ಕಳ್ಳತನ: 1 ಕೋಟಿ ರೂ. ಚಿನ್ನ ಕಳವುಗೈದ ಇಬ್ಬರ ಸೆರೆ!!

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು…

1 of 108