tamanvi
ಅಪರಾಧ

ಅತ್ತೆಯ ಹೆಸರಲ್ಲಿ ಆತ್ಮಹತ್ಯೆಯ ಉಪಾಯ! ಸಾಯಿಸಲು ಮಾತ್ರೆ ಕೊಡಿ’ – ವೈದ್ಯರಿಗೆ ಸಿಕ್ಕ ಸಂದೇಶಕ್ಕೆ ಹೀಗೊಂದು ತಿರುವು!!

D_shiva_bhat
ಮಹಿಳೆ ಖಿನ್ನತೆಯಿಂದ ಬಳಲುತ್ತಿದ್ದಳು. ಅತ್ತೆ ಜೊತೆಗೆ ಯಾವುದೇ ಕಿರಿಕ್ ಇರಲಿಲ್ಲ. ಆದರೆ ಖಿನ್ನತೆಯಿಂದ ಬಳಲುತ್ತಿದ್ದ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ತನಗೇ ಮಾತ್ರೆ ಕೇಳಿದ್ದಳು ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ನನ್ನ ಅತ್ತೆ ಕಾಟ ತಡೆಯಲಾಗುತ್ತಿಲ್ಲ,
ಸಾಯಿಸಲು ಮಾತ್ರೆ ಕೊಡಿ ಎಂದು ಸೊಸೆಯೊಬ್ಬಳು ವೈದ್ಯರಿಗೆ ಮೆಸೇಜ್ ಮಾಡಿದ್ದ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಹೊಸ ವಿಚಾರ ಬಯಲಾಗಿದೆ.

maithri

ಬೆಂಗಳೂರಿನ ವೈದ್ಯ ಸುನಿಲ್ ಕುಮಾರ್ ಎಂಬವರು ತಮ್ಮ ವ್ಯಾಟ್ಸಪ್ ಗೆ ಮೆಸೇಜ್ ಮಾಡಿ ನನ್ನ ಅತ್ತೆಯನ್ನು ಸಾಯಿಸಲು ಮಾತ್ರೆ ಕೊಡಿ ಎಂದು ಕೇಳಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದರು. ವೈದ್ಯರು ನಿರಾಕರಿಸಿದಾಗ ಅವರ ನಂಬರ್ ಬ್ಲಾಕ್ ಮಾಡಿ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಳು.

ಇನ್ನು, ವೈದ್ಯರಿಗೆ ಈ ರೀತಿ ಮೆಸೇಜ್ ಮಾಡಿದ ಮಹಿಳೆಯ ಜಾಡು ಹಿಡಿದು ಪೊಲೀಸರು ತನಿಖೆ ನಡೆಸಿದ್ದು ಕೊನೆಗೂ ಆಕೆಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ನಡೆಸಿದಾಗ ಮಹಿಳೆ ಅತ್ತೆಯ ಹೆಸರು ಹೇಳಿಕೊಂಡು ತನಗೇ ಆತ್ಮಹತ್ಯೆ ಮಾಡಿಕೊಳ್ಳಲು ಮಾತ್ರೆ ಕೇಳಿದ್ದಳು ಎಂಬುದು ಬಯಲಾಗಿದೆ.

ಮಹಿಳೆ ಖಿನ್ನತೆಯಿಂದ ಬಳಲುತ್ತಿದ್ದಳು. ಅತ್ತೆ ಜೊತೆಗೆ ಯಾವುದೇ ಕಿರಿಕ್ ಇರಲಿಲ್ಲ. ಆದರೆ ಖಿನ್ನತೆಯಿಂದ ಬಳಲುತ್ತಿದ್ದ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ತನಗೇ ಮಾತ್ರೆ ಕೇಳಿದ್ದಳು ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117