Gl
ಅಪರಾಧ

ಸಕಲೇಶಪುರ: ಪತ್ನಿಯ ಕೊಲೆಗೈದು ಪತಿ ಪರಾರಿ!

ಮಹಿಳೆಯೊಬ್ಬರ ಕತ್ತು ಕುಯ್ದು ಕೊಲೆ ಮಾಡಿರುವ ಘಟನೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಹಿರಿಯೂರು ಕೂಡಿಗೆಯಲ್ಲಿ ನಡೆದಿದ್ದು, ಮಹಿಳೆಯ ಪತಿಯೇ ಕೃತ್ಯ ಎಸಗಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಹಿಳೆಯೊಬ್ಬರ ಕತ್ತು ಕುಯ್ದು ಕೊಲೆ ಮಾಡಿರುವ ಘಟನೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಹಿರಿಯೂರು ಕೂಡಿಗೆಯಲ್ಲಿ ನಡೆದಿದ್ದು, ಮಹಿಳೆಯ ಪತಿಯೇ ಕೃತ್ಯ ಎಸಗಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

Pashupathi

ಮಂಜುಳಾ (38) ಕೊಲೆಯಾದ ಮಹಿಳೆ.

akshaya college

ಆಕೆಯ ಪತಿ, ಕೊಲೆ ಆರೋಪಿ ಯೋಗೇಶ್ ಪೂಜಾರಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಯ ಶೀಲ ಶಂಕಿಸಿ ಯೋಗೇಶ್ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಹತ್ಯೆ ನಡೆಸಿದ ನಂತರ ಮನೆಯ ಬಾಗಿಲು ಹಾಕಿ ಪರಾರಿಯಾಗಿದ್ದನೆನ್ನಲಾಗಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕೊಟ್ಟಿಯೂರು: ಭಾರೀ ಜನಸಂದಣಿ, 10 ನಿಮಿಷದ ಹಾದಿಗೆ 3.30 ತಾಸು!! ಮಗು ಸಾವು; ಹೊಳೆ ನೀರಲ್ಲಿ ಕೊಚ್ಚಿ ಹೋದ ತರುಣರು!!

ಕಣ್ಣೂರು: ಕೊಟ್ಟಿಯೂರಿನಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಸಂಚಾರ ದಟ್ಟಣೆ…