Gl jewellers
ಅಪರಾಧ

ಧರ್ಮಸ್ಥಳ ಪಾದಯಾತ್ರೆ: ಬಸ್ ಡಿಕ್ಕಿಯಾಗಿ ಇಬ್ಬರು ಯಾತ್ರಿಕರ ಸಾವು!

ಧರ್ಮಸ್ಥಳಕ್ಕೆ (Dharmasthala) ಪಾದಯಾತ್ರೆಯಲ್ಲಿ     ತೆರಳುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ (Hassan) ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳಕ್ಕೆ (Dharmasthala) ಪಾದಯಾತ್ರೆಯಲ್ಲಿ     ತೆರಳುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ (Hassan) ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

Papemajalu garady
Karnapady garady

ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು. ಘಟನೆಯಲ್ಲಿ ಗಂಭೀರ ಗಾಯಗೊಂಡ ದಿನೇಶ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಮುಂಜಾನೆ ಧರ್ಮಸ್ಥಳಕ್ಕೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಂತಿಗ್ರಾಮ ಪೊಲೀಸ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ


ಈ ಸುದ್ದಿಯನ್ನು ಶೇರ್ ಮಾಡಿ

Related Posts

ತಾಯಿ‌ ಶವದ ಮುಂದೆ ದುಡ್ಡಿಗಾಗಿ ಕಿತ್ತಾಡಿಕೊಂಡ ಮಕ್ಕಳು! ರಾತ್ರಿ ಪೂರ್ತಿ ಠಾಣೆ ಮುಂಭಾಗವೇ ಶವವಿಟ್ಟ ಅಮಾನವೀಯ ಘಟನೆ!!

ಹಣಕ್ಕಾಗಿ ತಾಯಿಯ ಶವ ಹೂಳಲು ಅವಕಾಶ ನೀಡದಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದ ದೊಡ್ಡಕುರುಗೂಡು…

ಮಣಿಪಾಲದಲ್ಲಿ ಬೆಂಗಳೂರಿನ ಕುಖ್ಯಾತ ಪಾತಕಿಯ ಬಂಧನ! ಕಾರ್ಯಾಚರಣೆ ವೇಳೆ ಸರಣಿ ಅಪಘಾತ ನಡೆಸಿದ ಆರೋಪಿ!!

ಉಡುಪಿ:-ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ…