ಅಪರಾಧ

ಇಡ್ಕಿದು: ಗ್ರಾ.ಪಂ. ಮಾಜಿ ಸದಸ್ಯ ಅಪಘಾತಕ್ಕೆ ಬಲಿ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು :  ಕಾರು ಮತ್ತು ಆ್ಯಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಕಬಕದಲ್ಲಿ ನಡೆದಿದೆ.

chennai-shopping
maithri

ಇಡ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ದನ (40 ವರ್ಷ) ಮೃತಪಟ್ಟವರು.

ಕಬಕದಿಂದ ವಿದ್ಯಾಪುರಕ್ಕೆ ತೆರಳುತ್ತಿದ್ದ ಆಕ್ಟಿವಾ ಹಾಗೂ ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105