tamanvi
ಅಪಘಾತ

ಅಡಿಕೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು !

D_shiva_bhat
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ.

maithri

ಶೋಭಾ ಮನೆಯಲ್ಲಿ ಅಡಕೆ ಸುಲಿಯುವ ಕಾರ್ಯ ನಡೆಯುತ್ತಿತ್ತು. ಶೋಭಾ ಹೆಗಡೆ ಕೆಲಸಗಾರರನ್ನು ನೋಡಿಕೊಳ್ಳಲು ಹೋಗಿದ್ದರು. ಈ ವೇಳೆ ಚಾಲಿ ಸುಲಿಯುವ ಯಂತ್ರಕ್ಕೆ ಆಕಸ್ಮಿಕವಾಗಿ ಶೋಭಾ ಸೀರೆಯ ಸೆರಗು ಸಿಲುಕಿ ಅವರು ಪ್ರಾಣಬಿಟ್ಟಿದ್ದಾರೆ. ಕೆಲಸಗಾರರು ಅಲ್ಲಿಯೇ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಯಂತ್ರ ಶೋಭಾರನ್ನು ಎತ್ತಿ ಬಿಸಾಡಿದ್ದು, ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ.

ಕಳೆದ ಮೂರು ವರ್ಷಗಳಿಂದ ಚಾಲಿ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ದೇಖರೇಖಿ ನೋಡಿಕೊಳ್ಳುತ್ತಿದ್ದರು. ಆದ್ರೆ ವಿಧಿ ಕೈಕೊಟ್ಟಿದ್ದು, ನಿನ್ನೆ ಸಾವಿಗೀಡಾಗಿದ್ದಾರೆ. ಈ ಸಂಬಂಧ ಶಿರಸಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…