Gl
ಅಪಘಾತ

ಕೆಎಸ್‌ಆರ್‌ಟಿಸಿ ಬಸ್‌-ಬೈಕ್ ಅಪಘಾತ :ಬೈಕ್‌ ಸವಾರ ಅಶ್ರಫ್ ಮೃತ್ಯು!!

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂಕೇರಳ ನೋಂದಾಯಿತ ಬುಲೆಟ್ ಬೈಕ್ ನಡುವೆ ಸಂಭವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಕಾವು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂಕೇರಳ ನೋಂದಾಯಿತ ಬುಲೆಟ್ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ. 29 ರಂದು ವರದಿಯಾಗಿದೆ.

Pashupathi

ಅಪಘಾತಕ್ಕೀಡಾದ ಬೈಕ್ ಸವಾರ ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಪಾತೂರು ಸಮೀಪದ ಬದಿಮೂಲೆ ಎಂಬಲ್ಲಿ ವಾಸವಾಗಿರುವ ಮೊಯ್ದಿನ್ ಕುಂಞ ಎಂಬವರ ಮಗ ಅಶ್ರಫ್ ಎಂದು ತಿಳಿದು ಬಂದಿದೆ.

akshaya college

ಸುದ್ದಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕೊಟ್ಟಿಯೂರು: ಭಾರೀ ಜನಸಂದಣಿ, 10 ನಿಮಿಷದ ಹಾದಿಗೆ 3.30 ತಾಸು!! ಮಗು ಸಾವು; ಹೊಳೆ ನೀರಲ್ಲಿ ಕೊಚ್ಚಿ ಹೋದ ತರುಣರು!!

ಕಣ್ಣೂರು: ಕೊಟ್ಟಿಯೂರಿನಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಸಂಚಾರ ದಟ್ಟಣೆ…