tamanvi
ಅಪಘಾತ

ನೈಸ್‌ ರಸ್ತೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿರುವ ಲಾಯ‌ರ್ ಜಗದೀಶ್ ಮೃತದೇಹ.?

D_shiva_bhat
ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದೇಹವು ರಕ್ತಸಿಕ್ತಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದೇಹವು ರಕ್ತಸಿಕ್ತಗೊಂಡಿದೆ. ಲಾಯರ್ ಜಗದೀಶ್ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನೈಸ್‌ ರೋಡ್‌ನಲ್ಲಿ ರಕ್ತಸಿಕ್ತವಾಗಿ ದೇಹ ಬಿದ್ದಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

maithri

ವಕೀಲ ಜಗದೀಶ್ ಸಾವಿನ ಬಗ್ಗೆ ಹಲವು ಅನುಮಾನ ಮೂಡಿದ್ದು, ಜಗದೀಶ್ ಬಿದ್ದಿರುವ ಸ್ಥಳದಿಂದ 200 ಮೀಟ‌ರ್ ದೂರದಲ್ಲಿ ಕಾರು ಪತ್ತೆಯಾಗಿದೆ. ಕಾರು ಹಿಂದೆ ಮುಂದೆ ನಜ್ಜುಗುಜ್ಜಾಗಿದೆ.

ಘಟನೆ ಸಂಬಂಧ ಸಂಬಂಧಿಕರಿಂದ ಕೊಲೆ ಪ್ರಕರಣ ದಾಖಲಾಗಿದೆ. ಕೆಂಗೇರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…