tamanvi
ಅಪಘಾತ

ದರ್ಬೆ: KSRTC ಬಸ್’ನಿಂದ ಎಸೆಯಲ್ಪಟ್ಟ ಪ್ರಯಾಣಿಕ!

D_shiva_bhat
ಪ್ರಯಾಣಿಕರೋರ್ವರು KSRTC ಬಸ್'ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರಯಾಣಿಕರೋರ್ವರು KSRTC ಬಸ್’ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆಯಿತು.

maithri

ದರ್ಬೆ ಜಂಕ್ಷನ್ ಬಳಿ ಪ್ರಯಾಣಿಕರೋರ್ವರು ಬಸ್’ಗೆ ಹತ್ತಿದ್ದರು. ಬಸ್ ಸ್ವಲ್ಪ ಮುಂದೆ ಹೋಗಿತ್ತಷ್ಟೇ, ಅಷ್ಟರಲ್ಲೇ ಪ್ರಯಾಣಿಕ ಬಸ್’ನಿಂದ ಎಸೆಯಲ್ಪಟ್ಟಿದ್ದಾರೆ.

ಗಾಯಗೊಂಡ ಅವರನ್ನು ಬಸ್ ಚಾಲಕ, ನಿರ್ವಾಹಕರು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…