tamanvi
ಅಪಘಾತ

ಸಂಪ್ಯ: ಜಲ್ಲಿ ಹೊತ್ತ ಲಾರಿ ಪಲ್ಟಿ!

D_shiva_bhat
ಜಲ್ಲಿ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಸಂಪ್ಯ ಸಮೀಪ ಸೋಮವಾರ ಸಂಜೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಲ್ಲಿ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಸಂಪ್ಯ ಸಮೀಪ ಸೋಮವಾರ ಸಂಜೆ ನಡೆಯಿತು.

maithri

ಸಂಪ್ಯದಿಂದ ವಳತ್ತಡ್ಕ ರಸ್ತೆಯಲ್ಲಿ ಘಟನೆ ನಡೆದಿದೆ.

ಎದುರಿನಿಂದ ಬಂದ ಬೈಕಿಗೆ ಸೈಡ್ ಕೊಡಲು ಹೋದಾಗ ಘಟನೆ ಸಂಭವಿಸಿದೆ. ರಸ್ತೆ ಕಿರಿದಾಗಿದ್ದು, ರಸ್ತೆ ಬದಿ ಕುಡಿಯುವ ನೀರಿನ ಪೈಪ್ ಲೈನ್”ಗಾಗಿ ಅಗೆದು ಮುಚ್ಚಿದ್ದರು. ಸಣ್ಣದಾಗಿ ಮಳೆಯೂ ಸುರಿಯುತ್ತಿದ್ದ ಪರಿಣಾಮ ಮಣ್ಣು ಸಡಿಲಗೊಂಡಿತ್ತು. ಲಾರಿ ಈ ಮಣ್ಣಿನ ಮೇಲೆ ಚಲಿಸುತ್ತಿದ್ದಂತೆ ಪಲ್ಟಿಯಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…